Webdunia - Bharat's app for daily news and videos

Install App

ಭೀಕರ ಅಪಘಾತಕ್ಕೆ ಇಬ್ಬರು ಬಲಿ

Webdunia
ಬುಧವಾರ, 16 ಆಗಸ್ಟ್ 2023 (20:16 IST)
ಎರಡು ಬೈಕ್​​ಗಳು ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನರಸಪ್ಪ‌ ಹಾಗೂ ರಕ್ಷಾ ಮೃತ ದುರ್ದೈವಿಗಳಾಗಿದ್ದಾರೆ.. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ರಕ್ಷಾ, ಚಂದನ್ ಜತೆಯಾಗಿ ಪಲ್ಸರ್ ಬೈಕ್​​​ನಲ್ಲಿ ಸ್ಪೀಡಾಗಿ ಹೋಗುತ್ತಿದ್ದರು. ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಕೇಲ್‌ಇ ಕಾಲೇಜು ಕಡೆ ಸ್ಪೀಡಾಗಿ ಹೋಗ್ತಿದ್ದರು, ಈ ವೇಳೆ‌ ಅದೇ ರಸ್ತೆಯಲ್ಲಿ ಬರ್ತಿದ್ದ ನರಸಪ್ಪ ಬೈಕ್​​ಗೆ ಚಂದನ್ ಬೈಕ್​ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದ ಪರಿಣಾಮ ನರಸಪ್ಪಗೆ ಗಂಭೀರ ಗಾಯವಾಗಿ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಂದನ್ ಮತ್ತು ರಕ್ಷಾಗೂ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ರಕ್ಷಾ ಅಸುನೀಗಿದ್ದಳು. ಸದ್ಯ ಗಾಯಾಳು ಚಂದನ್​​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments