ಭೀಕರ ಅಪಘಾತಕ್ಕೆ ಇಬ್ಬರು ಬಲಿ

Webdunia
ಬುಧವಾರ, 16 ಆಗಸ್ಟ್ 2023 (20:16 IST)
ಎರಡು ಬೈಕ್​​ಗಳು ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನರಸಪ್ಪ‌ ಹಾಗೂ ರಕ್ಷಾ ಮೃತ ದುರ್ದೈವಿಗಳಾಗಿದ್ದಾರೆ.. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ರಕ್ಷಾ, ಚಂದನ್ ಜತೆಯಾಗಿ ಪಲ್ಸರ್ ಬೈಕ್​​​ನಲ್ಲಿ ಸ್ಪೀಡಾಗಿ ಹೋಗುತ್ತಿದ್ದರು. ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಕೇಲ್‌ಇ ಕಾಲೇಜು ಕಡೆ ಸ್ಪೀಡಾಗಿ ಹೋಗ್ತಿದ್ದರು, ಈ ವೇಳೆ‌ ಅದೇ ರಸ್ತೆಯಲ್ಲಿ ಬರ್ತಿದ್ದ ನರಸಪ್ಪ ಬೈಕ್​​ಗೆ ಚಂದನ್ ಬೈಕ್​ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದ ಪರಿಣಾಮ ನರಸಪ್ಪಗೆ ಗಂಭೀರ ಗಾಯವಾಗಿ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಂದನ್ ಮತ್ತು ರಕ್ಷಾಗೂ ಗಂಭೀರ ಗಾಯಗಳಾಗಿತ್ತು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ರಕ್ಷಾ ಅಸುನೀಗಿದ್ದಳು. ಸದ್ಯ ಗಾಯಾಳು ಚಂದನ್​​ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments