Webdunia - Bharat's app for daily news and videos

Install App

ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಗುದ್ದಿ ಸ್ಥಳದಿಂದ ಪರಾರಿ-ಳದಲ್ಲೇ ಇಬ್ಬರು ಸಾವು

geetha
ಮಂಗಳವಾರ, 16 ಜನವರಿ 2024 (15:00 IST)
ತುಮಕೂರು :  ಹೆದ್ದಾರಿಯಲ್ಲಿ ವಾಹನವೊಂದು ಇಬ್ಬರಿಗೆ ಗುದ್ದಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಸೋಮವಾರ ಶಿರಾ ತಾಲೂಕಿನ ಕುಂಟೇಗೌಡನ ಹಳ್ಳಿಯ ಬಳಿ ನಡೆದಿದೆ. ಇಬ್ಬರು ಸ್ಥಳದಲ್ಲ ಮೃತಪಟ್ಟಿದ್ದಾರೆ.

ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್‌ (40) ಮತ್ತು ಉಮೇಶ್‌ (40) ಮೃತ ದುರ್ದೈವಿಗಳು.  ತುಮಕೂರಿನಿಂದ ಶಿರಾಗೆ ಹೋಗುತ್ತಿರುವಾಗ ಇವರ ಕಾರ್‌ ಪಂಚರ್‌ ಆಗಿತ್ತು. ರಸ್ತೆ ಬದಿಯಲ್ಲಿ ಕಾರ್‌ ನಿಲ್ಲಿಸಿ ಟೈರ್‌ ಬದಲಿಸುತ್ತಿರುವುದಾಗ ಈ ದುರ್ಘಟ ನಡೆದಿದೆ. ಕಳ್ಳಂಬೆಳ್ಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments