Webdunia - Bharat's app for daily news and videos

Install App

ಹಿಟ್ ಅಂಡ್ ರನ್ ಗೆ ಒಂದೇ ಕುಟುಂಬದ ಇಬ್ಬರು ಸಾವು ಮತ್ತೊರ್ವನ ಸ್ಥಿತಿ ಗಂಭೀರ

Webdunia
ಸೋಮವಾರ, 7 ಆಗಸ್ಟ್ 2023 (16:20 IST)
ಹಿಟ್ ಅಂಡ್ ರನ್ ಗೆ ಒಂದೇ ಕುಟುಂಬದ ಇಬ್ಬರು ಸಾವು ಮತ್ತೊರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಘು ಮತ್ತು ಚಿರಂಜೀವಿ ಮೃತರು... ( ಅಪ್ಪ ಮಗ) 
ವಾಸು(ಅಳಿಯ) ಸ್ಥಿತಿ ಗಂಭೀರವಾಗಿದೆ.ಮೃತರು ಕುವೆಂಪು ನಗರದ ನಿವಾಸಿಗಳಾಗಿದ್ದು,ಒಂದೇ ಕುಟುಂಬದ ಮೂವರು ಪುಸ್ತಕದ ವ್ಯಾಪಾರ ಮಾಡ್ತಿದ್ರು.ಕಳೆದ ರಾತ್ರಿ  ಕೆಲಸ ಮುಗಿಸಿ ವಾಪಸ್ಸು ಬರುವಾಗ ಘಟನೆ ನಡೆದಿದೆ.
 
ಮಾರುತಿ ಇಕೋ ಕಾರಿನಿಂದ ಹಿಟ್ ಅಂಡ್ ರನ್ ಸಂಭವಿಸಿದೆ.ಎಂಎಸ್ ರಾಮಯ್ಯ ಅಸ್ಪತ್ರೆ ಕಡೆಯಿಂದ ಇಕೋ ಕಾರು ನಿಂತಿದ್ದು,ಮೊದಲು ನಿಂತಿದ್ದ ಒಂದು ಕಾರು ಮತ್ತೊಂದು ಆಟೋಗೆ ಡಿಕ್ಕಿ ಹೊಡೆದಿದೆ.ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಮೊದಲು ಡಿಕ್ಕಿ ಹೊಡೆದು ಬಳಿಕ ಡಿಯೋ ಸ್ಕೂಟರ್ ನಲ್ಲಿದ್ದ ಇಬ್ಬರಿಗೆ  ಡಿಕ್ಕಿ ಹೊಡೆದಿದೆ.ಘಟನೆ ಬಳಿಕ  ಕಾರು ತಡೆದು ಸ್ಥಳೀಯರು ನಿಲ್ಲಿಸಿದ್ದಾರೆ.ನಂತ್ರ  ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಕಾರಿನ ಸಹಿತ  ಎಸ್ಕೇಪ್ ಆಗಿದ್ದು,ಸದ್ಯ ಕಾರಿನಲ್ಲಿದ್ದ  ಆಕಾಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಾಗಡಿ ಜಿಲ್ಲಾ ಪಂಚಾಯತಿ ಸದಸ್ಯರ ಮಗ ಎಂದು ಆಕಾಶ್ ಹೇಳ್ತಿದ್ದು,ಕುಡಿದ ಮತ್ತಿನಲ್ಲಿದ್ದ ಆಕಾಶ್ ವಾಹನ ಚಾಲಯಿಸಿರುವ ಶಂಕೆ ವ್ಯಕ್ತವಾಗಿದ್ದು,ಘಟನೆ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments