ಇಬ್ಬರು ರೌಡಿ ಶೀಟರ್​​​​ JDS ಸೇರ್ಪಡೆ

Webdunia
ಗುರುವಾರ, 9 ಫೆಬ್ರವರಿ 2023 (17:45 IST)
ಕೆಲ ದಿನಗಳ ಹಿಂದೆ ಬಿಜೆಪಿಯ ಕೆಲ ನಾಯಕರು ಕುಖ್ಯಾತ ರೌಡಿಶೀಟರ್ ಗಳ ಜೊತೆ ಕಾಣಿಸಿಕೊಂಡಾಗ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶಾಸಕ ಡಿಸಿ ತಮ್ಮಣ್ಣ ಆವರ ಸಮ್ಮುಖದಲ್ಲಿ ಇಬ್ಬರು ರೌಡಿಶೀಟರ್ಸ್‌ ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ. ಮದ್ದೂರು ಪೊಲೀಸ್ ಠಾಣೆಯ ಇಬ್ಬರು ರೌಡಿಶೀಟರ್ ಗಳಾದ ವರುಣ್ ಗೌಡ ಮತ್ತು ಪ್ರಶಾಂತ್ ಜೆಡಿಎಸ್ ಪಕ್ಷ ಸೇರಿದ್ದಾರೆ. ಶಾಸಕ ತಮ್ಮಣ್ಣ ಅವರು ರೌಡಿಶೀಟರ್ ಗಳ ಜೊತೆ ನೂರಾರು ಯುವಕರಿಗೆ ಮಾಂಸದೂಟದ ಔತಣ ಏರ್ಪಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಈಗ ಎಲ್ಲಾ ಪಕ್ಷಗಳಲ್ಲೂ ರೌಡಿ ಹಿನ್ನೆಲೆಯ ವ್ಯಕ್ತಿಗಳು ಕಾಣಿಸಿಕೊಳ್ಳುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ರಸ್ತೆಯಲ್ಲಿ ಚೆಲ್ಲಿದ ಮದ್ಯವನ್ನು ನೋಡಕ್ಕಾಗದೆ ಕುಡುಕನೊಬ್ಬ ಏನ್ ಮಾಡಿದ ನೋಡಿ, Video

ಮುಂದಿನ ಸುದ್ದಿ
Show comments