Webdunia - Bharat's app for daily news and videos

Install App

ಇಬ್ಬರು ಕುರಿಗಾಹಿಗಳು,120 ಕುರಿಗಳ ರಕ್ಷಣೆ

Webdunia
ಶುಕ್ರವಾರ, 12 ಆಗಸ್ಟ್ 2022 (17:48 IST)
ಇಬ್ಬರು ಕುರಿಗಾಹಿಗಳು, 120 ಕುರಿಗಳು ನಡುಗಡ್ಡೆಯಲ್ಲಿ ಸಿಲುಕಿವೆ. ತುಂಗಭದ್ರಾ ನದಿ ಪ್ರವಾಹಕ್ಕೆ ದೇವಘಾಟ ಬಳಿ ನಡುಗಡ್ಡೆ ಉಂಟಾಗಿದ್ದು, ನಿನ್ನೆ ಅಗ್ನಿಶಾಮಕದಳ ದವರಿಂದ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತವಾಗಿತ್ತು. ಇಂದು ವಿಜಯವಾಡದಿಂದ ಎನ್​ಡಿಆರ್​ಎಫ್​ ತಂಡ ಆಗಮಿಸಿದ್ದು, ಇಬ್ಬರು ಕುರಿಗಾಹಿಗಳು,120 ಕುರಿಗಳ ರಕ್ಷಣೆಗೆ ತಂಡ ಮುಂದಾಗಿದೆ.. ಇಬ್ಬರು ಕುರಿಗಾಹಿಗಳು, 120 ಕುರಿಗಳು ನಡುಗಡ್ಡೆಯಲ್ಲಿ ಸಿಲುಕಿವೆ. ತುಂಗಭದ್ರಾ ನದಿ ಪ್ರವಾಹಕ್ಕೆ ದೇವಘಾಟ ಬಳಿ ನಡುಗಡ್ಡೆ ಉಂಟಾಗಿದ್ದು, ನಿನ್ನೆ ಅಗ್ನಿಶಾಮಕದಳ ದವರಿಂದ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತವಾಗಿತ್ತು. ಇಂದು ವಿಜಯವಾಡದಿಂದ ಎನ್​ಡಿಆರ್​ಎಫ್​ ತಂಡ ಆಗಮಿಸಿದ್ದು, ಇಬ್ಬರು ಕುರಿಗಾಹಿಗಳು,120 ಕುರಿಗಳ ರಕ್ಷಣೆಗೆ ತಂಡ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments