Webdunia - Bharat's app for daily news and videos

Install App

ಶಾರ್ಟ್​​ ಸರ್ಕ್ಯೂಟ್​​​​​​​ನಿಂದ ಬೆಂಕಿ ಹೊತ್ತಿ ಎರಡು ಅಂಗಡಿಗಳು ಬೆಂಕಿಗಾಹುತಿ

Webdunia
ಭಾನುವಾರ, 21 ಆಗಸ್ಟ್ 2022 (21:29 IST)
ಶಾರ್ಟ್​​ ಸರ್ಕ್ಯೂಟ್​​​​​​​ನಿಂದ ಬೆಂಕಿ ಹೊತ್ತಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ. ನಗರದ ಎಂ.ಜಿ.ರಸ್ತೆಯಲ್ಲಿರುವ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕೆಎಂಎಫ್​​​​​​ ಸಿಲ್ಕ್​​​, ವೀರಭದ್ರೇಶ್ವರ ಸ್ಟೋರ್​​​ ಬೆಂಕಿಗಾಹುತಿಯಾಗಿದೆ. ಮಧರಾತ್ರಿ 1.30ರ ವೇಳೆಗೆ ಈ ದುರ್ಘಟನೆ ನಡೆದಿರಬಹುದಾಗಿದೆ. ಅಗ್ನಿಶಾಮಕದಳದ ಕಾರ್ಯಾಚರಣೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಸ್ವಲ್ಪ ಯಾಮಾರಿದರೂ ಬೆಂಕಿ ಪಕ್ಕದ ಅಂಗಡಿಗೆ ವಿಸ್ತರಿಸುತ್ತಿತ್ತು. ಆದರೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯದಿಂದ ಬೆಂಕಿ ಹರಡುವುದು ತಪ್ಪಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments