Webdunia - Bharat's app for daily news and videos

Install App

ಕಾಡಾನೆ ದಾಳಿಗೆ ಇಬ್ಬರು ಬಲಿ

Webdunia
ಭಾನುವಾರ, 26 ಫೆಬ್ರವರಿ 2023 (17:54 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ರಂಜಿತಾ ಅವರು ತಾವು ಕೆಲಸ ಮಾಡುತ್ತಿರುವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಹಾಲು ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮನೆಯ ಸಮೀಪವೇ ಆನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಿಸಲು ಹೋದ ನೈಲಾ ಅವರ ಮೇಲೂ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ನೈಲಾ ಸ್ಥಳದಲ್ಲೇ ಮೃತಪಟ್ಟರೆ, ರಂಜಿತಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ಮುಂದಿನ ಸುದ್ದಿ
Show comments