ಕಾಡಾನೆ ದಾಳಿಗೆ ಇಬ್ಬರು ಬಲಿ

Webdunia
ಭಾನುವಾರ, 26 ಫೆಬ್ರವರಿ 2023 (17:54 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ರಂಜಿತಾ ಅವರು ತಾವು ಕೆಲಸ ಮಾಡುತ್ತಿರುವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಹಾಲು ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮನೆಯ ಸಮೀಪವೇ ಆನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಿಸಲು ಹೋದ ನೈಲಾ ಅವರ ಮೇಲೂ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ನೈಲಾ ಸ್ಥಳದಲ್ಲೇ ಮೃತಪಟ್ಟರೆ, ರಂಜಿತಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಕ್ಕೆ ಬಂದು ತನ್ನನ್ನು ಪ್ರಜಾಸತ್ತಾತ್ಮಕವಾಗಿ ಎದುರಿಸಿ: ಶಾಗೆ ಮಮತಾ ಸವಾಲು

ಬಳ್ಳಾರಿ ಶೂಟೌಟ್ ಪ್ರಕರಣ, ಸಿಬಿಐಗೆ ವಹಿಸುವ ಬಗ್ಗೆ ಡಾ.ಜಿ.ಪರಮೇಶ್ವರ್ ಮಹತ್ವದ ಮಾಹಿತಿ

ರಾಜ್ಯದಲ್ಲಿರೋದು ಎರಡೇ ಪಕ್ಷ, ಮೂರನೆಯದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ: ಡಿಕೆ ಶಿವಕುಮಾರ್ ವ್ಯಂಗ್ಯ

ಕೋಗಿಲು ಅಕ್ರಮ ನಿವಾಸಿಗಳಿಗೆ ಮನೆ, ಈ ಕಂಡೀಷನ್ ಪೂರೈಸಬೇಕು ಎಂದ ಜಮೀರ್ ಅಹ್ಮದ್

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ಮುಂದಿನ ಸುದ್ದಿ
Show comments