Webdunia - Bharat's app for daily news and videos

Install App

ದ್ವಿಚಕ್ರ ವಾಹನ ಕಳ್ಳರ ಬಂಧನ; 14 ವಾಹನ ವಶ

Webdunia
ಶನಿವಾರ, 4 ಸೆಪ್ಟಂಬರ್ 2021 (18:54 IST)
ಕೋಲಾರ ನಗರದ  ಹೊರವಲಯದಲ್ಲಿರುವ ಆರ್.ಎಲ್. ಜಾಲಪ್ಪ ಆಸ್ಪತ್ರೆ ಮುಂಬಾಗ ಇತ್ತೀಚೆಗೆ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗ್ತಿದ್ದು ಕಳ್ಳರನ್ನು ಪತ್ತೆಹಚ್ಚುವ ಸಲುವಾಗಿ ಗಲ್ ಪೇಟೆ ಪೋಲೀಸ್ ಠಾಣೆಯ ಸಿ.ಪಿ.ಐ ಹರೀಶ್, ಪಿ.ಎಸ್. ಐ ವೇದಾವತಿ ಅವರು ಎಸ್ಪಿ ಹಾಗೂ ಡಿವೈಎಸ್ ಪಿ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಲು ಬಲೆ ಬೀಸಿದ್ದರು.
ಆ. ೩೦ ನಂದೀಶ್ ನನ್ನು ಬಂದಿಸಿ ವಿಚಾರಣೆ ನಡೆಸಿದಾಗ ತನ್ನ ಸ್ನೇಹಿತ ಚಿರಂಜೀವಿ ಜೊತೆ ಕಳ್ಳತನ ಮಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಕಾರ್ಯಾಚರಣೆಯಲ್ಲಿ ಗಲ್ ಪೇಟೆ ಪೋಲೀಸ್ ಠಾಣೆಯ ಅಪರಾದ ವಿಭಾಗದ ಸಿಬ್ಬಂದಿಗಳು ಭಾಗಿ ದ್ವಿಚಕ್ರ ವಾಹನ ಕಳ್ಳರ ಬಂಧನದಿಂದ ಕೊಂಚ ನಿಟ್ಟುಸಿರು ಬಿಟ್ಟ ಕೋಲಾರದ ಜನತೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments