Webdunia - Bharat's app for daily news and videos

Install App

ದ್ವಿಚಕ್ರ ವಾಹನ ಸವಾರರೇ ಎಚ್ಚರ ಎಚ್ಚರ..!

Webdunia
ಬುಧವಾರ, 8 ಫೆಬ್ರವರಿ 2023 (14:53 IST)
ಅಪಘಾತ ನಡೆದು ತಲೆಗೆ ಏಟಾದರೆ ಸೂಕ್ತ ಚಿಕಿತ್ಸೆ ನೀಡುವ ಸೌಕರ್ಯ ಕಡಿಮೆ ಇರುವುದರಿಂದ ದ್ವಿಚಕ್ರ ವಾಹನ ಸವಾರರು ಎಚ್ಚರಿಕೆ ವಹಿಸಬೇಕು ಎಂದು ತಜ್ಞ ವೈದ್ಯರು ಹೇಳಿದ್ದಾರೆ.
 
ಅಪಘಾತಗಳು ಸಂಭವಿಸಿದಾಗ ತಲೆಗೆ ಪೆಟ್ಟು ಬೀಳುವ ಸಂಭವ ಹೆಚ್ಚಾಗಿರುತ್ತೆ. ತಲೆಗೆ ಪೆಟ್ಟು ಬಿದ್ದಾಗ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಸಂಖ್ಯೆ ಸಹ ಕಡಿಮೆಯಿದೆ. ನ್ಯೂರೋ ಸರ್ಜನ್ಸ್ ಇಲ್ಲದೇ ಇದ್ದಾಗ ಸಮಸ್ಯೆ ಹೆಚ್ಚಾಗುತ್ತೆ. ಹೆಡ್ ಇಂಜ್ಯೂರಿ ಆದಾಗ ಅದನ್ನ ಟ್ರೀಟ್ ಮಾಡಲು ಎಲ್ಲಾ ವೈದ್ಯರಿಗೂ ಸಾಧ್ಯವಾಗದೇ ಇರೋದು ಕೂಡಾ ಸಮಸ್ಯೆ. ಹಾಗಾಗಿ ಆದಷ್ಟು ಎಚ್ಚರ ವಹಿಸಬೇಕೆಂದು ತಜ್ಞ ವೈದ್ಯರಾದ ಡಾ ಗೌತಮ್ ಎಂ ಎಸ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments