ದ್ವಿಚಕ್ರ ವಾಹನ ಸವಾರರೇ ಎಚ್ಚರ ಎಚ್ಚರ..!

Webdunia
ಬುಧವಾರ, 8 ಫೆಬ್ರವರಿ 2023 (14:53 IST)
ಅಪಘಾತ ನಡೆದು ತಲೆಗೆ ಏಟಾದರೆ ಸೂಕ್ತ ಚಿಕಿತ್ಸೆ ನೀಡುವ ಸೌಕರ್ಯ ಕಡಿಮೆ ಇರುವುದರಿಂದ ದ್ವಿಚಕ್ರ ವಾಹನ ಸವಾರರು ಎಚ್ಚರಿಕೆ ವಹಿಸಬೇಕು ಎಂದು ತಜ್ಞ ವೈದ್ಯರು ಹೇಳಿದ್ದಾರೆ.
 
ಅಪಘಾತಗಳು ಸಂಭವಿಸಿದಾಗ ತಲೆಗೆ ಪೆಟ್ಟು ಬೀಳುವ ಸಂಭವ ಹೆಚ್ಚಾಗಿರುತ್ತೆ. ತಲೆಗೆ ಪೆಟ್ಟು ಬಿದ್ದಾಗ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಸಂಖ್ಯೆ ಸಹ ಕಡಿಮೆಯಿದೆ. ನ್ಯೂರೋ ಸರ್ಜನ್ಸ್ ಇಲ್ಲದೇ ಇದ್ದಾಗ ಸಮಸ್ಯೆ ಹೆಚ್ಚಾಗುತ್ತೆ. ಹೆಡ್ ಇಂಜ್ಯೂರಿ ಆದಾಗ ಅದನ್ನ ಟ್ರೀಟ್ ಮಾಡಲು ಎಲ್ಲಾ ವೈದ್ಯರಿಗೂ ಸಾಧ್ಯವಾಗದೇ ಇರೋದು ಕೂಡಾ ಸಮಸ್ಯೆ. ಹಾಗಾಗಿ ಆದಷ್ಟು ಎಚ್ಚರ ವಹಿಸಬೇಕೆಂದು ತಜ್ಞ ವೈದ್ಯರಾದ ಡಾ ಗೌತಮ್ ಎಂ ಎಸ್ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಪ್‌ನಿಂದ 5,98,000ಮಂದಿ ಭಾರತಕ್ಕೆ ವಾಪಾಸ್‌

Video: ದಾವಣಗೆರೆ ಬೆಣ್ಣೆ ದೋಸೆಗೆ ಬೆಣ್ಣೆಯಂತೆ ಕರಗಿ ಹೋದ ಡಿಕೆ ಶಿವಕುಮಾರ್ ಮನಸ್ಸು

ಇನ್ನೆರಡು ತಿಂಗಳು ಬೇಕಾಗುವಷ್ಟು ಕಚ್ಚಾತೈಲವಿದೆ: ಸರ್ಕಾರ

ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ: ಆರೋಗ್ಯ ವಿಚಾರಿಸಿದ ಮೋದಿ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments