Webdunia - Bharat's app for daily news and videos

Install App

ಕೊಳವೆಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

Webdunia
ಬುಧವಾರ, 12 ಏಪ್ರಿಲ್ 2017 (12:56 IST)
ಕೊಳವೇ ಬಾವಿ ರೀಬೋರಿಂಗ್ ವೇಳೆ ಮಣ್ಣು ಕುಸಿದು ಇಬ್ಬರು ಕೊಳವೆ ಬಾವಿಗೆ ಬಿದ್ದಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಬತ್ತಿಹೋಗಿದ್ದ ಕೊಳವೆ ಬಾವಿಯಲ್ಲಿ ರೀಬೋರಿಂಗ್ ಕಾರ್ಯ ನಡೆಯುತ್ತಿತ್ತು, ಈ ಸಂದರ್ಭ ಶಂಕರಪ್ಪ ಮತ್ತು ಬಸವರಾಜು ಮಣ್ಣು ಕುಸಿದ ಪರಿಣಾಮ ಕೊಳವೆಬಾವಿಯಲ್ಲಿ ಸಿಲುಕಿದ್ದಾರೆ.

30 ಅಡಿಯ ಆಳದಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ. ಜೆಸಿಬಿ ಇನ್ನಿತರೆ ಉಪಕರಣಗಳನ್ನ ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. 50 ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಣ್ಣು ಸಡಿಲವಾಗಿರುವ ಕಾರಣ ಸಮೀಪಕ್ಕೆ ಯಾರನ್ನೂ ಬಿಡುತ್ತಿಲ್ಲ.

ಈಗ ಕೊಳವೆಬಾವಿಯಲ್ಲಿ ಸಿಲುಕಿರುವ ಶಂಕರಪ್ಪ ಎಂಬುವವರ ಜಮೀನಿನಲ್ಲೇ ನಡೆದಿರುವ ಘಟನೆ ಇದು. 30 ವರ್ಷದ ಪ್ರಾಯದ ಶಂಕರಪ್ಪಗೆ 3 ಮಕ್ಕಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments