ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಕಂದ ದುರ್ಮರಣ

Webdunia
ಬುಧವಾರ, 19 ಏಪ್ರಿಲ್ 2023 (15:00 IST)
ಆ ದಂಪತಿ ತಮ್ಮ ಮಕ್ಕಳನ್ನ ಚೆನ್ನಾಗಿ ಓದಿಸಬೇಕು. ಅವ್ರನ್ನ ಸುಖವಾಗಿ ಸಾಜಬೇಕು ಅಂತ ಸಾವಿರ ಕನಸು ಕಟ್ಟಿಕೊಂಡ ದೂರದ ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ರು. ಮಗುವಿನ ಬಗ್ಗೆ ಸಾವಿರ‌ ಕನಸು ಕಂಡಿದ್ದ ಹನುಮಾನ್ ದಂಪತಿ ಬಾಳಲ್ಲಿ ವಿಧಿಯಾಟ ಬೇರೆಯಾಗಿದೆ.
 
ಎಮ್ಮೆ  ಚರ್ಮದ ಅಧಿಕಾರಿಗಳ‌ ನಿರ್ಲಕ್ಷ್ಯ ಕ್ಕೆ ಹನುಮಾನ್ ಪುತ್ರ ಎರುಡುವರೆ ವರ್ಷದ ಕಾರ್ತಿಕ್ ಬಲಿಯಾಗಿರೋ ಘಟನೆನೆ ಬ್ಯಾಡರಹಳ್ಳಿ ಠಾಣ ವ್ಯಾಪ್ತಿಯ ಗೊಲ್ಲರಹಟ್ಟಿ ಪೈಪ್ ಲೇನ್ ನಲ್ಲಿ ನಡೆದಿದೆ.
 
BWSSBಯ ಅರೆಬರೆ ಕಾಮಗಾರಿಗೆ ಎರಡುವರೆ ವರ್ಷದ ಕಾರ್ತಿಕ್ ಬಲಿಯಾಗಿದ್ದಾನೆ. ಕಾಮಗಾರಿ ಹೆಸ್ರಲ್ಲಿ ತೆಗೆದಿದ್ದ ಹೊಂಡಕ್ಕೆ ಇಂದು ಬೆಳಿಗ್ಗೆ  ಮಗು ಆಟ ಆಡ್ತಾ ಹೋಗಿ ಬಿದ್ದು ಸಾವನ್ನಪ್ಪಿದೆ. ಗುಂಡಿ ತೆಗೆದು ತಿಂಗಳು ಕಳೆದ್ರು ಅಧಿಕಾರಿಗಳು ಇತ್ತ ಗಮಗ ಹರಿಸಿಲಲ್ಲ.‌ಕನಿಷ್ಠ ಗುಂಡಿ ಸುತ್ತ ತಡೆಗೋಡೆ ನಿರ್ಮಿಸೋ ಗೋಜಿಗೂ ಹೋಗದಿರುವುದು ದುರಂತಕ್ಕೆ ಕಾರಣವಾಗಿದೆ. ಸದ್ಯ ಮಗು ಸಾವಿಗೆ ಕಾರಣರಾದ BWSSB ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆದ್ರೆ ಈ ಅಧಿಕಾರಿಗಳು ಎಚ್ಚರಿಕೆ ವಹಿಸಲು ಒಂದು ಪ್ರಾಣ ಹೋಗಬೇಕಾ ಅನ್ನೋದು ದುರಂತ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments