Webdunia - Bharat's app for daily news and videos

Install App

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಕಂದ ದುರ್ಮರಣ

Webdunia
ಬುಧವಾರ, 19 ಏಪ್ರಿಲ್ 2023 (15:00 IST)
ಆ ದಂಪತಿ ತಮ್ಮ ಮಕ್ಕಳನ್ನ ಚೆನ್ನಾಗಿ ಓದಿಸಬೇಕು. ಅವ್ರನ್ನ ಸುಖವಾಗಿ ಸಾಜಬೇಕು ಅಂತ ಸಾವಿರ ಕನಸು ಕಟ್ಟಿಕೊಂಡ ದೂರದ ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಬಂದಿದ್ರು. ಮಗುವಿನ ಬಗ್ಗೆ ಸಾವಿರ‌ ಕನಸು ಕಂಡಿದ್ದ ಹನುಮಾನ್ ದಂಪತಿ ಬಾಳಲ್ಲಿ ವಿಧಿಯಾಟ ಬೇರೆಯಾಗಿದೆ.
 
ಎಮ್ಮೆ  ಚರ್ಮದ ಅಧಿಕಾರಿಗಳ‌ ನಿರ್ಲಕ್ಷ್ಯ ಕ್ಕೆ ಹನುಮಾನ್ ಪುತ್ರ ಎರುಡುವರೆ ವರ್ಷದ ಕಾರ್ತಿಕ್ ಬಲಿಯಾಗಿರೋ ಘಟನೆನೆ ಬ್ಯಾಡರಹಳ್ಳಿ ಠಾಣ ವ್ಯಾಪ್ತಿಯ ಗೊಲ್ಲರಹಟ್ಟಿ ಪೈಪ್ ಲೇನ್ ನಲ್ಲಿ ನಡೆದಿದೆ.
 
BWSSBಯ ಅರೆಬರೆ ಕಾಮಗಾರಿಗೆ ಎರಡುವರೆ ವರ್ಷದ ಕಾರ್ತಿಕ್ ಬಲಿಯಾಗಿದ್ದಾನೆ. ಕಾಮಗಾರಿ ಹೆಸ್ರಲ್ಲಿ ತೆಗೆದಿದ್ದ ಹೊಂಡಕ್ಕೆ ಇಂದು ಬೆಳಿಗ್ಗೆ  ಮಗು ಆಟ ಆಡ್ತಾ ಹೋಗಿ ಬಿದ್ದು ಸಾವನ್ನಪ್ಪಿದೆ. ಗುಂಡಿ ತೆಗೆದು ತಿಂಗಳು ಕಳೆದ್ರು ಅಧಿಕಾರಿಗಳು ಇತ್ತ ಗಮಗ ಹರಿಸಿಲಲ್ಲ.‌ಕನಿಷ್ಠ ಗುಂಡಿ ಸುತ್ತ ತಡೆಗೋಡೆ ನಿರ್ಮಿಸೋ ಗೋಜಿಗೂ ಹೋಗದಿರುವುದು ದುರಂತಕ್ಕೆ ಕಾರಣವಾಗಿದೆ. ಸದ್ಯ ಮಗು ಸಾವಿಗೆ ಕಾರಣರಾದ BWSSB ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆದ್ರೆ ಈ ಅಧಿಕಾರಿಗಳು ಎಚ್ಚರಿಕೆ ವಹಿಸಲು ಒಂದು ಪ್ರಾಣ ಹೋಗಬೇಕಾ ಅನ್ನೋದು ದುರಂತ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments