Webdunia - Bharat's app for daily news and videos

Install App

ಒಂದು ಹುಡುಗಿಗಾಗಿ ರೋಡ್‌ ಮಧ್ಯದಲ್ಲೇ ಹೊಡೆದಾಡಿಕೊಂಡ ಇಬ್ಬರು ಯುವಕರು

Sampriya
ಶುಕ್ರವಾರ, 23 ಆಗಸ್ಟ್ 2024 (19:59 IST)
ರಾಮನಗರ: ಒಬ್ಬಳು ಯುವತಿಗಾಗಿ ರೋಡ್‌ ಮಧ್ಯದಲ್ಲೇ ಲಾಂಗ್ ಹಿಡಿದು ಹೊಡೆದಾಡಿಕೊಂಡಘಟನೆ ರಾಮನಗರ ಪಟ್ಟಣದ, ಐಜೂರ್ ಸರ್ಕಲ್‌ನಲ್ಲಿ ನಡೆದಿದೆ.

ಬೇರೆ ಬೇರೆ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ತನ್ನ ಗೆಳತಿಗೆ ನೀನ್ಯಾಕೆ ಮೆಸೇಜ್ ಮಾಡುತ್ತಿಯಾ ಎಂದು ಪ್ರಶ್ನೆ ಮಾಡಿ ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ಒಬ್ಬ ಯುವತಿಯನ್ನು ಇಬ್ಬರು ಯುವಕರು ಪ್ರೀತಿ ಮಾಡುತ್ತಿದ್ದು, ಇದರಿಂದ ಇಬ್ಬರಲ್ಲಿ ಕಿರಿಕ್ ಶುರುವಾಗಿದೆ. ತನ್ನ ಗೆಳತಿಗೆ ನೀನ್ಯಾಕೆ ಮೆಸೇಜ್ ಮಾಡಿದೆ ಎಂದು ಪ್ರಶ್ನಿಸಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ.

ಈ ವೇಳೆ ಇಬ್ಬರ ಜಗಳನ್ನು ಬಿಡಿಸಲು ಅಲ್ಲಿದ್ದವರು ಹರಸಾಹಸ ಪಟ್ಟಿದ್ದಾರೆ. ಇದೇ ತಿಂಗಳ 18ರಂದು ಈ ಘಟನೆ ನಡೆದಿದ್ದು, ಯುವಕರ ಹೊಡೆದಾಡ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments