Webdunia - Bharat's app for daily news and videos

Install App

ಬೇರೆಯವರು ಸಿಡಿಸಿದ ಪಟಾಕಿಯಿಂದ ಟೈಲರ್ ಹಾಗೂ ಯುವಕನಿಗೆ ಗಾಯ

Webdunia
ಸೋಮವಾರ, 13 ನವೆಂಬರ್ 2023 (15:00 IST)
ದೀಪಾವಳಿ ಹಬ್ಬದಂದು ನಗರದಲ್ಲಿ ಪಟಾಕಿ ಅವಘಡ ಸಂಮಭವಿಸಿದೆ.ನಾರಾಯಣ ನೇತ್ರಾಲಯದಲ್ಲಿ ಈವರೆಗೆ ಒಟ್ಟು 16 ಕೇಸ್‌ಗಳು ದಾಖಲಾಗಿದೆ.ಬೇರೆಯವರು ಸಿಡಿಸಿದ ಪಟಾಕಿಯಿಂದಲೇ ಗಾಯಗೊಂಡವರ ಸಂಖ್ಯೆ ಹೆಚ್ಚಾಗಿದೆ.ಒಬ್ಬ ಟೈಲರ್ ಹಾಗೂ 19 ವರ್ಷದ ಯುವಕನಿಗೆ ಕಣ್ಣಿನಲ್ಲಿ ರಕ್ತಸ್ರಾವ ಆಗಿದೆ.ಬೇರೆಯವರು ಸಿಡಿಸಿದ ಪಟಾಕಿಯಿಂದ ಟೈಲರ್ ಹಾಗೂ ಯುವಕ ಗಾಯಗೊಂಡಿದ್ದ.ಉಳಿದವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments