Webdunia - Bharat's app for daily news and videos

Install App

ಉ-ಕ ಸ್ವಾಮೀಜಿಗಳ ಹೋರಾಟ: ಶ್ರೀಗಳು ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 31 ಜುಲೈ 2018 (17:58 IST)
ಉತ್ತಕ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿ ಪಡಿಸಿ, ಇಲ್ಲವೇ ಪ್ರತ್ಯೇಕ ರಾಜ್ಯದ ಕೂಗು ಜೋರಾಗುತ್ತದೆ ಎಂದು ಎಚ್ಚರಿಕೆಯಿಂದಲೇ ಬೆಳಗಾವಿಯಲ್ಲಿ ಮಠಾಧೀಶರು ಧರಣಿ ನಡೆಸಿದ್ರು.

ಬೆಳಗಾವಿ ಸುವರ್ಣ ವಿಧಾನಸೌಧ ಮುಂದೆ ಉತ್ತರ ಕರ್ನಾಟಕ ವಿಕಾಸ ವೇದಿಕೆ ನೇತೃತ್ವದಲ್ಲಿ ಶ್ರೀಗಳು ಹೋರಾಟಕ್ಕೆ ಧುಮುಕ್ಕುತ್ತಿದ್ದಂತೆ ವಿಪಕ್ಷ ನಾಯಕ ಬಿ.ಎಸ.ಯಡಿಯೂರಪ್ಪ ಮತ್ತು ಉತ್ತರ ಕರ್ನಾಟಕದ ಶಾಸಕರು ಹೋರಾಟಕ್ಕೆ ಬೆಂಬಲ ನೀಡಿದ್ರು. ಮಠಾಧೀಶರ ಧರಣಿಯಲ್ಲಿ ಪಾಲ್ಗೊಂಡ ಬಿಎಸವೈ ಸೇರಿದಂತೆ ಸರ್ಕಾರಕ್ಕೆ ಎಲ್ಲ ಶ್ರೀಗಳು ಮತ್ತು ಹೋರಾಟಗಾರರು ಸ್ಪಷ್ಟವಾದ ಬೇಡಿಕೆಯನ್ನ ಮುಂದಿಟ್ಟಿದ್ದಾರೆ. ಉತ್ತರ ಕರ್ನಾಟ ಅಭಿವೃದ್ಧಿ ಮಾಡದಿದ್ದರೆ ಪ್ರತ್ಯೇಕ ರಾಜ್ಯದ ಕೂಗು ಜೋರಾಗಲಿದೆ ಎಂದು ಹುಕ್ಕೇರಿ ಶ್ರೀಗಳು ಎಚ್ಚರಿಕೆ ನೀಡಿದ್ರೆ.

ಅತ್ತ ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ  ಶಾಸಕರು ರಾಜೀನಾಮೆ ನೀಡಿ ಬಂದ್ರೆ ಸನ್ಮಾನ ಮಾಡೋಣಾ ಹೊರತು ಶಾಸಕರಾಗಿದ್ದಕ್ಕೆ ಸನ್ಮಾನ ಮಾಡುವುದು ಬೇಡ ಎಂದು ನಾಗನೂರು ಮಠದ  ಡಾ. ಸಿದ್ದರಾಮ ಸ್ವಾಮೀಜಿ ಶ್ರೀಗಳು ಕರೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments