Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ: ಖಾದರ್

ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ: ಖಾದರ್
ಮಂಗಳೂರು , ಶನಿವಾರ, 15 ಜುಲೈ 2017 (17:43 IST)
ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ ಎಂದು ಸಚಿವ ಯು.ಟಿ.ಖಾದರ್ ಲೇವಡಿ ಮಾಡಿದ್ದಾರೆ.
 
ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿ ಕಾರ್ಯಕರ್ತರನ್ನು ನಿಲ್ಲಿಸಿ. ಯಾಕೆಂದರೆ ಬಿಜೆಪಿ ಕಾರ್ಯಕರ್ತರಿಗೆ ಮತ ದೊರೆಯುವಷ್ಟು ಮುಖಂಡರಿಗೆ ದೊರೆಯುವುದಿಲ್ಲ. ಇದ್ದ ಅಲ್ಪ ಸ್ವಲ್ಪ ಮಾನ ಮರ್ಯಾದೆ ಕಳೆದುಕೊಳ್ಳಬೇಡಿ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸೋದು ಬಿಡೋದು ಜನತೆಗೆ ಬಿಟ್ಟಿದ್ದು. ಮತದಾರರು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದು ಸಚಿವ ಖಾದರ್, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಕಿ ಹೇಳಿಕೆ ಬಿಎಸ್‌ವೈ ವಿರುದ್ಧ ದೂರು ದಾಖಲು