Webdunia - Bharat's app for daily news and videos

Install App

ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ: ಖಾದರ್

Webdunia
ಶನಿವಾರ, 15 ಜುಲೈ 2017 (17:43 IST)
ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗುವಷ್ಟು ಮತಗಳು ಬಿಜೆಪಿ ಮುಖಂಡರಿಗೆ ಸಿಗೋಲ್ಲ ಎಂದು ಸಚಿವ ಯು.ಟಿ.ಖಾದರ್ ಲೇವಡಿ ಮಾಡಿದ್ದಾರೆ.
 
ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿ ಕಾರ್ಯಕರ್ತರನ್ನು ನಿಲ್ಲಿಸಿ. ಯಾಕೆಂದರೆ ಬಿಜೆಪಿ ಕಾರ್ಯಕರ್ತರಿಗೆ ಮತ ದೊರೆಯುವಷ್ಟು ಮುಖಂಡರಿಗೆ ದೊರೆಯುವುದಿಲ್ಲ. ಇದ್ದ ಅಲ್ಪ ಸ್ವಲ್ಪ ಮಾನ ಮರ್ಯಾದೆ ಕಳೆದುಕೊಳ್ಳಬೇಡಿ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸೋದು ಬಿಡೋದು ಜನತೆಗೆ ಬಿಟ್ಟಿದ್ದು. ಮತದಾರರು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದು ಸಚಿವ ಖಾದರ್, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments