Webdunia - Bharat's app for daily news and videos

Install App

6 ಕಿ.ಮೀ. ದೂರದ ಪ್ರಯಾಣಕ್ಕೆ 5,352 ರೂ. ಬಿಲ್ ಹಾಕಿದ ಉಬರ್!

Webdunia
ಶುಕ್ರವಾರ, 5 ಮೇ 2017 (18:33 IST)
ಬೆಂಗಳೂರು: 6 ಕಿ.ಮೀ. ದೂರದ ಪ್ರಯಾಣಕ್ಕೆ ಸಾಮಾನ್ಯವಾಗಿ ಎಷ್ಟು ಬಿಲ್ ಮಾಡಬಹುದು. ಆದರೆ ಮೈಸೂರಿನ ಟೆಕಿಗೆ ಉಬರ್ ಟ್ಯಾಕ್ಸಿ  ನೀಡಿದ ಬಿಲ್ ಮೊತ್ತ ನೋಡಿದರೆ ಆತ ತಲೆ ತಿರುಗಿ ಬೀಳುವುದೊಂದು ಬಾಕಿ.

 
ಬೆಂಗಳೂರಿಗೆ ಕಾರ್ಯ ನಿಮಿತ್ತ ಬಂದಿದ್ದ ಸಾಫ್ಟ್ ವೇರ್ ಉದ್ಯೋಗಿ ಪ್ರವೀಣ್ ಸಿಟಿ ರೈಲ್ವೇ ಸ್ಟೇಷನ್ ನಿಂದ, ಸ್ಯಾಟ್ ಲೈಟ್ ಬಸ್ ನಿಲ್ದಾಣದವರೆಗೆ ಪ್ರಯಾಣ ಮಾಡಲು ಉಬರ್ ಕ್ಯಾಬ್ ಬುಕ್ ಮಾಡಿದ್ದರು. 6 ಕಿ.ಮೀ. ಗಳ ಅಂತರ ಕ್ರಮಿಸಿದ ಮೇಲೆ ಪ್ರವೀಣ್ ಗೆ ಉಬರ್ ನೀಡಿದ ಬಿಲ್ ನ ಮೊತ್ತ 5,352 ರೂ.!

ಸಾಮಾನ್ಯವಾಗಿ ಇಂದಿನ ದಿನಗಳಲ್ಲಿ ವಿಮಾನದಲ್ಲಿ ಪ್ರಯಾಣಿಸಿದರೂ ಇಷ್ಟು ದೊಡ್ಡ ಮೊತ್ತ ಬಿಲ್ ಪಾವತಿಸುವುದು ಬೇಡ. ಹಾಗಿರುವಾಗ ಟ್ಯಾಕ್ಸಿ ಬಿಲ್ ನೋಡಿ ಪ್ರವೀಣ್ ಗೆ ಫುಲ್ ಕನ್ ಫ್ಯೂಷನ್. ಈ ಬಗ್ಗೆ ಚಾಲಕನನ್ನು ಕೇಳಿದಾಗ ಇಂದಿನ ಬಿಲ್ 103 ರೂ. ಉಳಿದಿದ್ದು ನಿಮ್ಮ ಹಿಂದಿನ ಪ್ರಯಾಣಗಳ ಬಾಕಿ ಬ್ಯಾಲೆನ್ಸ್’ ಎಂದು ಆತ ಹೇಳಿದ.

ಆದರೆ ಕಳೆದ ಎರಡು ವರ್ಷಗಳಲ್ಲಿ ಉಬರ್ ಕಾರ್ ನಲ್ಲಿ ಸಂಚರಿಸಿದ್ದು ಎರಡೇ ಬಾರಿ. ಆದರೆ ಇಷ್ಟು ದೊಡ್ಡ ಮೊತ್ತದ ಬಿಲ್ ಬರುವ ಯಾವುದೇ ಸಾಧ್ಯತೆ ಇಲ್ಲ. ಕೊನೆಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತು. ಅಂತೂ ಅಲ್ಲಿ ಪ್ರವೀಣ್ ಗೆ ಎಷ್ಟು ಮೊತ್ತ ನೀಡಬೇಕೋ ಅಷ್ಟೇ ಮೊತ್ತ ನೀಡುವಂತಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments