Webdunia - Bharat's app for daily news and videos

Install App

ರಸ್ತೆ ಸಮಸ್ಯೆ ಬಗ್ಗೆ ಹೇಳಿದ ಗ್ರಾಮಸ್ಥನ ಮೇಲೆ ದರ್ಪ ತೋರಿದ ಸಂಸದ ಉದಾಸಿ

Webdunia
ಮಂಗಳವಾರ, 24 ನವೆಂಬರ್ 2020 (11:49 IST)
ಹಾವೇರಿ : ರಸ್ತೆ ಸಮಸ್ಯೆ ಬಗ್ಗೆ ಹೇಳಿದ ಗ್ರಾಮಸ್ಥನ ಮೇಲೆ ಸಂಸದ ಶಿವಕುಮಾರ್ ಉದಾಸಿ ದರ್ಪ ತೋರಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನ.20ರಂದು ಈ ಘಟನೆ ನಡೆದಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಗೆಯ ವೇಳೆ ಕಾಮಗಾರಿಗೆ ಚಾಲನೆ ನೀಡಲು ಶಿವಕುಮಾರ್ ಉದಾಸಿ ಆಗಮಿಸಿದ್ದರು. ಆ ವೇಳೆ ಗ್ರಾಮಸ್ಥನೊಬ್ಬ  ತಮ್ಮ ಗ್ರಾಮದ ರಸ್ತೆ ಸಮಸ್ಯೆ ಬಗ್ಗೆ ಬಿಜೆಪಿ ಮುಖಂಡನ ಬಳಿ ಮಾತನಾಡುತ್ತಿದ್ದ.

ಆಗ ಮಧ್ಯ ಪ್ರವೇಶಿಸಿದ ಸಂಸದ ಶಿವಕುಮಾರ್ ಉದಾಸಿ ಗ್ರಾಮಸ್ಥನ ಮೇಲೆ ದರ್ಪ ತೋರಿ ಎಡಗೈಯಿಂದ ನೂಕಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments