Webdunia - Bharat's app for daily news and videos

Install App

ಉದಯನಿಧಿ ಸ್ಟಾಲಿನ್ ತಕ್ಕ ಉತ್ತರ ನೀಡಬೇಕು-ನರೇಂದ್ರ ಮೋದಿ

Webdunia
ಶುಕ್ರವಾರ, 8 ಸೆಪ್ಟಂಬರ್ 2023 (16:21 IST)
ತಮಿಳುನಾಡು ಸಚಿವ,  ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ‘ಸನಾತನ ಧರ್ಮ’ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ. ಇಂಡಿಯಾ ಮತ್ತು ಭಾರತ ವಿವಾದದ ಬಗ್ಗೆ ಪ್ರತಿಕ್ರಿಯಿಸದಂತೆ ಸಚಿವರಿಗೆ ಸಲಹೆ ನೀಡಿರುವ ಮೋದಿ, ಅಧಿಕೃತ ವ್ಯಕ್ತಿ ಮಾತ್ರ ಈ ವಿಷಯದ ಬಗ್ಗೆ ಮಾತನಾಡಿದರೆ ಸಾಕು ಎಂದಿದ್ದಾರೆ. ಇತಿಹಾಸಕ್ಕೆ ಹೋಗಬೇಡಿ, ಆದರೆ ಸಂವಿಧಾನದ ಪ್ರಕಾರ ಸತ್ಯಗಳನ್ನು ಆಧರಿಸಿ ಹೇಳಿಕೆ ನೀಡಿ. ಅಲ್ಲದೆ, ಸಮಸ್ಯೆಯ ಸಮಕಾಲೀನ ಪರಿಸ್ಥಿತಿಯ ಬಗ್ಗೆ ಮಾತನಾಡಿ ಎಂದು ದೆಹಲಿಯಲ್ಲಿ ಜಿ 20 ಶೃಂಗಸಭೆಯ ಮೊದಲು ಮಂತ್ರಿ ಮಂಡಳಿಯ ಸಭೆಯಲ್ಲಿ ಪ್ರಧಾನಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments