Webdunia - Bharat's app for daily news and videos

Install App

ಉದಯನಿಧಿ ಸ್ಟಾಲಿನ್ ತಕ್ಕ ಉತ್ತರ ನೀಡಬೇಕು-ನರೇಂದ್ರ ಮೋದಿ

Webdunia
ಶುಕ್ರವಾರ, 8 ಸೆಪ್ಟಂಬರ್ 2023 (16:21 IST)
ತಮಿಳುನಾಡು ಸಚಿವ,  ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ‘ಸನಾತನ ಧರ್ಮ’ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ. ಇಂಡಿಯಾ ಮತ್ತು ಭಾರತ ವಿವಾದದ ಬಗ್ಗೆ ಪ್ರತಿಕ್ರಿಯಿಸದಂತೆ ಸಚಿವರಿಗೆ ಸಲಹೆ ನೀಡಿರುವ ಮೋದಿ, ಅಧಿಕೃತ ವ್ಯಕ್ತಿ ಮಾತ್ರ ಈ ವಿಷಯದ ಬಗ್ಗೆ ಮಾತನಾಡಿದರೆ ಸಾಕು ಎಂದಿದ್ದಾರೆ. ಇತಿಹಾಸಕ್ಕೆ ಹೋಗಬೇಡಿ, ಆದರೆ ಸಂವಿಧಾನದ ಪ್ರಕಾರ ಸತ್ಯಗಳನ್ನು ಆಧರಿಸಿ ಹೇಳಿಕೆ ನೀಡಿ. ಅಲ್ಲದೆ, ಸಮಸ್ಯೆಯ ಸಮಕಾಲೀನ ಪರಿಸ್ಥಿತಿಯ ಬಗ್ಗೆ ಮಾತನಾಡಿ ಎಂದು ದೆಹಲಿಯಲ್ಲಿ ಜಿ 20 ಶೃಂಗಸಭೆಯ ಮೊದಲು ಮಂತ್ರಿ ಮಂಡಳಿಯ ಸಭೆಯಲ್ಲಿ ಪ್ರಧಾನಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments