Webdunia - Bharat's app for daily news and videos

Install App

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಒಂದು ಕೋಟಿ ದೇಣಿಗೆ ನೀಡಿದ ಉದ್ಧವ್ ಠಾಕ್ರೆ

Webdunia
ಶನಿವಾರ, 7 ಮಾರ್ಚ್ 2020 (19:42 IST)
ಬಿಜೆಪಿಗೆ ಸೆಡ್ಡು ಹೊಡೆಯುವಂತೆ ನಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.


ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಂದು ಕೋಟಿ ರೂಪಾಯಿ ದೇಣಿಗೆ ಘೋಷಣೆ ಮಾಡಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಿದ್ದ ಉದ್ಧವ್ ಠಾಕ್ರೆ ರಾಮಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಮಹಾರಾಷ್ಟ್ರ ಸರಕಾರದಿಂದ ದೇಣಿಗೆ ನೀಡುವುದಿಲ್ಲ. ತಮ್ಮ ಟ್ರಸ್ಟ್ ವತಿಯಿಂದ ದೇಣಿಗೆ ನೀಡುವುದಾಗಿ ಸ್ಪಷ್ಟಪಡಿಸಿದರು.

ರಾಮ ಮಂದಿರ ನಿರ್ಮಾಣ ಕೆಲಸದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ ಅವರು, ಬಿಜೆಪಿ ಹಿಂದುತ್ವ ತ್ಯಜಿಸಿ ಬಹಳ ಸಮಯವಾಗಿದೆ ಅಂತ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಹಿಂದೂ ಸಂತನ ವೇಷ ಹಾಕಿ ಚಪ್ಪಲಿ ಧರಿಸಿ ವಿಪಕ್ಷಗಳ ಪ್ರತಿಭಟನೆ: ಹಿಂದೂಗಳ ನಂಬಿಕೆ ಅಷ್ಟು ಕೇವಲವೇ ಎಂದು ಬಿಜೆಪಿ ಆಕ್ರೋಶ Video

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments