ಉಡುಪಿ : 15 ದಿನಗಳ ಕಾಲ ಅತಿರುದ್ರ ಮಹಾಯಾಗ, ಶಿವಾರತಿ

Webdunia
ಶನಿವಾರ, 4 ಮಾರ್ಚ್ 2023 (06:35 IST)
ಉಡುಪಿ : ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ನಡೆಯುತ್ತಿದೆ. 15 ದಿನಗಳ ನಿರಂತರ ಕಾರ್ಯಕ್ರಮದಲ್ಲಿ 2 ಲಕ್ಷ ಭಕ್ತರು ಭಾಗಿಯಾಗಲಿದ್ದಾರೆ. ಗಂಗೆಗೆ ನಡೆಯುವ ಮಾದರಿಯ ಆರತಿ ಕೈಲಾಸವಾಸಿ ಶಿವನಿಗೆ ಆಗಲಿದೆ.
 
ಇತಿಹಾಸದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಅತಿ ರುದ್ರ ಮಹಾಯಾಗ ನಡೆಯುತ್ತಿದೆ. ಮಣಿಪಾಲ ಸಮೀಪದ ಸರಳಬೆಟ್ಟು ಶ್ರೀ ಉಮಾಮಹೇಶ್ವರಿ ದೇವಸ್ಥಾನ ದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಆರಂಭವಾಗಿದೆ.

ಬರೋಬ್ಬರಿ 15 ದಿನಗಳ ಕಾಲ ನಡೆಯುವ ಅತಿ ರುದ್ರ ಮಹಾಯಾಗದಲ್ಲಿ 150 ಜನ ಋತ್ವಿಜರು ರುದ್ರಪಠಣ, ಯಾಗ- ಹೋಮದಲ್ಲಿ ಭಾಗಿಯಾಗಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಯುಪಿ ಯೋಗಿ ಆದಿತ್ಯನಾಥ್‌ಗೆ ಪ್ರಾಣಿಗಳೆಂದರೆ ಎಷ್ಟು ಪ್ರೀತಿ, ಈ ಫೋಟೋನೇ ಸಾಕ್ಷಿ

ಮುಂದಿನ ಸುದ್ದಿ
Show comments