Webdunia - Bharat's app for daily news and videos

Install App

ಉಡುಪಿ: ಹೃದಯಾಘಾತಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಬಲಿ

Sampriya
ಗುರುವಾರ, 4 ಜುಲೈ 2024 (14:54 IST)
ಉಡುಪಿ: ಹೃದಯಘಾತಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಇಂದು ಉಡುಪಿ ಜಿಲ್ಲೆಯ ಮೂಡುಬೆಳ್ಳೆಯಲ್ಲಿ ಇಂದು ನಡೆದಿದೆ.

ಮೃತ ಬಾಲಕಿ ಭಾಗಶ್ರೀ(10) ಮೂಡುಬೆಳ್ಳೆಯ ಸಂತ6 ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು . ಮೃತ ಬಾಲಕಿ ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ ಚಂದ್ರಿಕಾ ದಂಪತಿ ಪುತ್ರಿ.

ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯನ್ನು ಉಡುಪಿಉ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇನ್ನೂ ರಾಜ್ಯದಲ್ಲಿ ಹೃದಯಾಘಾತಕ್ಕೆ ಸಾವನ್ನಪ್ಪುವರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಸಣ್ಣ ಪ್ರಾಯದವರಲ್ಲೂ ಹೃದಯ ಸಂಬಂಧಿ ಕಾಯಿಲೆಗಳು ಶುರುವಾಗುತ್ತಿರುವುದು ಆತಂಕ ಮೂಡಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments