Webdunia - Bharat's app for daily news and videos

Install App

ರಾಜ್ಯದಲ್ಲಿ ಸದ್ದು ಮಾಡುತ್ತಿದೆ ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ...!

Webdunia
ಭಾನುವಾರ, 30 ಜುಲೈ 2023 (17:48 IST)
ಉಡುಪಿಯ ವೈದ್ಯಕೀಯ ಕಾಲೇಜಿನಲ್ಲಿ ವಿಧ್ಯಾರ್ಥಿನಿ ಶೌಚಾಲಯ ಬಳಸುವ ವೇಳೆ ಮೊಬೈಲ್ ಇಟ್ಟು ರೆಕಾರ್ಡ್ ಮಾಡಿದ ಘಟನೆ ನಡೆದಿದ್ದು‌.ಆರೋಪದಲ್ಲಿ ಮೂರು ಮುಸ್ಲಿಂ ವಿಧ್ಯಾರ್ಥಿನಿಯರ ಮೇಲೆ ತಡವಾಗಿ ಎಫ್ ಐ ಆರ್ ದಾಖಲಾಗಿದೆ.ಈದನ್ನೆ ಅಸ್ತ್ರವನ್ನಾಗಿಟ್ಟು ಕೊಂಡು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ.ಸರ್ಕಾರ ಈ ಪ್ರಕರಣವನ್ನ ಮುಚ್ಚಿಹಾಕುವಂತ ಕೆಲಸ ಮಾಡುತ್ತಿದೆ.ಮೂರು ಮುಸ್ಲಿಂ ವಿಧ್ಯಾರ್ಥಿನಿಯರನ್ನ ವಿಚಾರಣೆ ಕೂಡಾ ನಡೆಸಿಲ್ಲ. ಒಂದು ಸಮುದಾಯವನ್ನ ಓಲೈಕ ಮಾಡುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದೆ.

ಸಣ್ಣ ಪ್ರಮಾಣದಲ್ಲಿದ್ದ ಈ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲೀ ಚರ್ಚೆ ಆಗ ತೊಡಿಗಿತು‌.ಈ ಹಿನ್ನಲೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಖುಷ್ಬೂ, ಘಟನೆ ನಡೆದ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ರು. ಇನ್ನೂ  ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪ್ರಭಾವ ಕಡಿಮೆ ಇದ್ದು ಈ ಘಟನೆಯಿಂದ ಮತ್ತಷ್ಟು ಹೀನಾಯ ಸ್ಥಿತಿಗೆ ಹೋಗುವ ಆತಂಕ ಅಲ್ಲಿಯ ಕಾಂಗ್ರೆಸ್‌ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.ಈ ಹಿನ್ನಲೆ ಈ ಪ್ರಕರಣ ವಿವರವನ್ನ ಸಿಎಂ ಸಿದ್ದರಾಮಯ್ಯ ಪಡೆದು ಕೊಳ್ಳಲು ಮುಂದಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments