Webdunia - Bharat's app for daily news and videos

Install App

ಮಾಜಿ ಸಚಿವ ಪ್ರಮೋದ ಮಧ್ವರಾಜ್ ಗೆ ಟಾಂಗ್ ನೀಡಿದ ಶಾಸಕ

Webdunia
ಶನಿವಾರ, 7 ಜುಲೈ 2018 (19:11 IST)
ಕರಾವಳಿಯ ಬೇಡಿಕೆಗಳನ್ನು ಉಡುಪಿ ಜಿಲ್ಲೆಯ ಶಾಸಕರು ಸಿ ಎಂಕುಮಾರಸ್ವಾಮೀಗೆ ತಡವಾಗಿ ನೀಡಿದ್ದಾರೆ ಎಂಬ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಆರೋಪಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಇಂದು ಉಡುಪಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ್ರು ಪ್ರಮೋದ್ ಮದ್ವರಾಜ್ ಅವರ ಆರೋಪದಲ್ಲಿ ಹುರುಳಿಲ್ಲ. ಬಜೆಟ್ ಪ್ರತಿಗಳು ಮುದ್ರಣಕ್ಕೆಹೋಗುವ ಮುನ್ನವೇ ನಾನು ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಸಿಎಂ ಕುಮಾರಸ್ವಾಮೀ ಅವರನ್ನು ಭೇಟಿ
ಮಾಡಿ ಮೀನುಗಾರಿಕೆಗೆ ಡೀಸಿಲ್‍ಗೆ ಸಬ್ಸಿಡಿ ಸೇರಿದಂತೆ  ಕರಾವಳಿಯ ಬೇಡಿಕೆಯನ್ನು ಮುಂದಿಟ್ಟಿದೆ.

ಈ ಸಂದರ್ಭ ಸಿಎಂ ನಮ್ಮಬೇಡಿಕೆಯನ್ನುಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದ್ರೆ ಬಜೆಟ್‍ನಲ್ಲಿ ನಮ್ಮ ಬೇಡಿಕೆಗಳಿಗೆ ಹಾಗೂ ಕರಾವಳಿಯ  ಯಾವುದೇ ಯೋಜನೆಗಳನ್ನು ಘೋಷಣೆ ಮಾಡದೇ ಮಲತಾಯಿ ಧೋರಣೆ ತಾಳಿದ್ದಾರೆ. ಈ ವಿಚಾರವಾಗಿ
 ಸದನದ ಹೊರಗೂ ಹಾಗೂ ಒಳಗೂ ನಿರಂತರ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

ಇನ್ನೂ ನಗರಸಭಾ ವ್ಯಾಪ್ತಿಯಾ ದಾರಿ ದೀಪದ ಅಸಮರ್ಪಕ ನಿರ್ವಹಣೆಯಲ್ಲಿ ಅಧಿಕಾರಿಯೊಂದಿಗೆ ಬಿಜೆಪಿ ಸದಸ್ಯರ ಕೈವಾಡವಿದೆ ಎಂಬ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಆರೋಪಕ್ಕೆ ಶಾಸಕರು ತಿರುಗೇಟು ನೀಡಿದ್ರು. ಉಡುಪಿ ನಗರಸಭೆ ದಾರಿದೀಪಗಳ ನಿರ್ವಹಣೆಯನ್ನು ನಡೆಸುತ್ತಿದ್ದ ಅಧಿಕಾರಿಯನ್ನು ಪ್ರಸ್ತುತ್ತ ನಗರಸಭೆ ಆಡಳಿತದಲ್ಲಿರುವ ಕಾಂಗ್ರೆಸ್ ನೇಮಕ ಮಾಡಿರುವುದು. ದಾರಿದೀಪದ ನಿರ್ವಹಣೆಯಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದ. ಇದು ನಗರಸಭೆಯ ಆಡಳಿತ ಪಕ್ಷದ
ವೈಪಲ್ಯ.ತಮ್ಮ ತಪ್ಪನ್ನುಮರೆ ಮಾಚಲು ನಗರಸಭೆ ಅಧಿಕಾರಿ ಹಾಗೂ ಬಿಜೆಪಿ ಸದಸ್ಯರ ಮೇಲೆ ಮಾಜಿ ಸಚಿವರು ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳ ಆಡಳಿತದಲ್ಲಿ ನಗರಸಭೆ ಆಡಳಿತ ನಡೆಸುವ ಕಾಂಗ್ರೆಸ್ ಸಂಪೂರ್ಣ ವೈಪಲ್ಯವನ್ನು ಕಂಡುಕೊಂಡಿದ್ದು ಜನ ರೋಸಿ ಹೋಗಿದ್ದಾರೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments