Webdunia - Bharat's app for daily news and videos

Install App

ಬಜೆಟ್ ನಲ್ಲಿ ಕರಾವಳಿಗೆ ಅನ್ಯಾಯ : ಉಡುಪಿ ಶಾಸಕ ರಘುಪತಿ ಭಟ್

Webdunia
ಗುರುವಾರ, 5 ಜುಲೈ 2018 (17:02 IST)
ಮುಖ್ಯ ಮಂತ್ರಿ ಮಂಡಿಸಿದ ಬಜೆಟ್ ನಿರಾಶದಾಯಕವಾಗಿದ್ದು ಕಳೆದ 15 ವರ್ಷಗಳಲ್ಲಿ ಮಂಡನೆಯಾದ ಬಜೆಟ್‍ಗಳ ಪೈಕಿ ಈ ಬಜೆಟ್  ಅತ್ಯಂತ ಕೆಟ್ಟ  ಬಜೆಟ್ ಎಂದು ಉಡುಪಿ ಶಾಸಕ  ರಘುಪತಿ ಭಟ್  ಅಭಿಮತ ವ್ಯಕ್ತ ಪಡಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಬಜೆಟ್ ಮಂಡನೆಯಾದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ್ದಾರೆ.

ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಬಜೆಟ್‍ನಲ್ಲಿ ಯಾವುದೇ ಯೋಜನೆ ಕಲ್ಪಿಸಿಲ್ಲ. ಕೇವಲ ತನ್ನ ಪಕ್ಷದ ಅಭ್ಯರ್ಥಿಗಳ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ನೀಡಿದ್ದಾರೆ. ಈ ಬಜೆಟ್ ಕೇವಲ 3 ಜಿಲ್ಲೆಗಳಿಗೆ ಸೀಮಿತವಾಗಿದೆ. ವಿಶೇಷವಾಗಿ ಕರಾವಳಿ 
ಭಾಗದ ಮೀನುಗಾರರಿಗೆ ಯಾವುದೇ ಯೋಜನೆ ನೀಡಿಲ್ಲ. ರೈತ ಸಾಲಮನ್ನಾ ಕೂಡಾ ಅಸಮರ್ಪಕವಾಗಿದೆ.
ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಠೇವಣಿ ಕಳೆದುಕೊಂಡಿರುವ ಕಾರಣಕ್ಕಾಗಿ ಬಜೆಟ್‍ನ ಮೂಲಕ ಕುಮಾರಸ್ವಾಮಿ 
ಕರಾವಳಿ ಜನತೆಯೊಂದಿಗೆ ಸೇಡು ತೀರಿಸಿಕೊಂಡಿದ್ದಾರೆ. ಹೀಗಾಗಿ ಈ ಬಜೆಟ್‍ಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದ್ರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments