Webdunia - Bharat's app for daily news and videos

Install App

ಬಜೆಟ್ ನಲ್ಲಿ ಕರಾವಳಿಗೆ ಅನ್ಯಾಯ : ಉಡುಪಿ ಶಾಸಕ ರಘುಪತಿ ಭಟ್

Webdunia
ಗುರುವಾರ, 5 ಜುಲೈ 2018 (17:02 IST)
ಮುಖ್ಯ ಮಂತ್ರಿ ಮಂಡಿಸಿದ ಬಜೆಟ್ ನಿರಾಶದಾಯಕವಾಗಿದ್ದು ಕಳೆದ 15 ವರ್ಷಗಳಲ್ಲಿ ಮಂಡನೆಯಾದ ಬಜೆಟ್‍ಗಳ ಪೈಕಿ ಈ ಬಜೆಟ್  ಅತ್ಯಂತ ಕೆಟ್ಟ  ಬಜೆಟ್ ಎಂದು ಉಡುಪಿ ಶಾಸಕ  ರಘುಪತಿ ಭಟ್  ಅಭಿಮತ ವ್ಯಕ್ತ ಪಡಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಬಜೆಟ್ ಮಂಡನೆಯಾದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ್ದಾರೆ.

ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಬಜೆಟ್‍ನಲ್ಲಿ ಯಾವುದೇ ಯೋಜನೆ ಕಲ್ಪಿಸಿಲ್ಲ. ಕೇವಲ ತನ್ನ ಪಕ್ಷದ ಅಭ್ಯರ್ಥಿಗಳ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ನೀಡಿದ್ದಾರೆ. ಈ ಬಜೆಟ್ ಕೇವಲ 3 ಜಿಲ್ಲೆಗಳಿಗೆ ಸೀಮಿತವಾಗಿದೆ. ವಿಶೇಷವಾಗಿ ಕರಾವಳಿ 
ಭಾಗದ ಮೀನುಗಾರರಿಗೆ ಯಾವುದೇ ಯೋಜನೆ ನೀಡಿಲ್ಲ. ರೈತ ಸಾಲಮನ್ನಾ ಕೂಡಾ ಅಸಮರ್ಪಕವಾಗಿದೆ.
ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಠೇವಣಿ ಕಳೆದುಕೊಂಡಿರುವ ಕಾರಣಕ್ಕಾಗಿ ಬಜೆಟ್‍ನ ಮೂಲಕ ಕುಮಾರಸ್ವಾಮಿ 
ಕರಾವಳಿ ಜನತೆಯೊಂದಿಗೆ ಸೇಡು ತೀರಿಸಿಕೊಂಡಿದ್ದಾರೆ. ಹೀಗಾಗಿ ಈ ಬಜೆಟ್‍ಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದ್ರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಮುಂದಿನ ಸುದ್ದಿ
Show comments