ಮಠಕ್ಕೆ ಮರಳಿದ ಉಡುಪಿ ವಿಶ್ವೇಶತೀರ್ಥ ಶ್ರೀಗಳು

Webdunia
ಶನಿವಾರ, 28 ಡಿಸೆಂಬರ್ 2019 (21:25 IST)
ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಶ್ರೀಗಳು ಶ್ರೀಮಠಕ್ಕೆ ಮರಳಲಿದ್ದಾರೆ.

ಉಸಿರಾಟದಲ್ಲಿ ತೊಂದರೆಯುಂಟಾದ ಕಾರಣದಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದರೂ, ಚೇತರಿಕೆ ಕಂಡುಬರುತ್ತಿಲ್ಲ. ಹೀಗಾಗಿ ಮಠಕ್ಕೆ ಶಿಫ್ಟ್ ಮಾಡಲಾಗುತ್ತಿದೆ.

ಭಕ್ತರು ಸಧ್ಯಕ್ಕೆ ಮಠಕ್ಕೆ ಬರೋದು ಬೇಡ ಶ್ರೀಮಠದ ಸ್ವಾಮೀಜಿಗಳು ಮನವಿ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನಲ್ಲಿ ಬಹಿರಂಗ ಪ್ರಚಾರ ಅಂತ್ಯ: ನಾಳೆಯಿಂದ ಮನೆಮನೆಯ ಮತಬೇಟೆ, ನಾಡಿದ್ದು ಮತದಾನ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments