Webdunia - Bharat's app for daily news and videos

Install App

ಟಿಪ್ಪು ಸುಲ್ತಾನ್ ವಿವಾದಿತ ವ್ಯಕ್ತಿ ಎಂದ ಉಡುಪಿ ಶ್ರೀ

Webdunia
ಬುಧವಾರ, 31 ಜುಲೈ 2019 (14:38 IST)
ಟಿಪ್ಪು ಸುಲ್ತಾನ್ ವಿವಾದಿತ ವ್ಯಕ್ತಿಯಾಗಿದ್ದಾನೆ. ಸರಕಾರ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋದು ಸರಿಯಾದ ಕ್ರಮವಾಗಿದೆ ಅಂತ ಉಡುಪಿ ಶ್ರೀ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ಟಿಪ್ಪು ಸುಲ್ತಾನ್ ಮತಾಂಧನಾಗಿದ್ದಾನೆ. ವಿವಾದಿತ ವ್ಯಕ್ತಿಯ ಜಯಂತಿ ಆಚರಿಸಿದ್ರೆ ಮತ್ತೊಂದಿಷ್ಟು ವಿವಾದಗಳು ಹುಟ್ಟಿಕೊಳ್ಳುತ್ತವೆ ಎಂದಿದ್ದಾರೆ.

ಟಿಪ್ಪು ಸುಲ್ತಾನ್ ಕ್ರೌರ್ಯಿಯಾಗಿದ್ದು, ಆತನ ದಬ್ಬಾಳಿಕೆಯಿಂದಾಗಿ ಐಯ್ಯಂಗಾರ ಸಮಾಜದವರು ದೀಪಾವಳಿಯನ್ನೇ ಆಚರಣೆ ಮಾಡುತ್ತಿಲ್ಲ ಅಂತ ಉಡುಪಿ ಶ್ರೀ ಹೇಳಿದರು.

ಅಲ್ಪಸಂಖ್ಯಾತರಲ್ಲಿ ವಿವಾದ ಇಲ್ಲದ ವ್ಯಕ್ತಿಗಳ ಜಯಂತಿ ಆಚರಣೆ ಆಗಲಿ ಎಂದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಬೇಕೆಂದು ಒತ್ತಾಯ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments