ಉಗ್ರಪ್ಪ ಪರ ಸಚಿವ ಡಿಕೆಶಿ ಪ್ರಚಾರ

Webdunia
ಶನಿವಾರ, 27 ಅಕ್ಟೋಬರ್ 2018 (19:07 IST)
ಗಣಿ ನಾಡಿನಲ್ಲಿ ಲಗ್ಗೆ ಇಟ್ಟಿರುವ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಭರ್ಜರಿ ಪ್ರಚಾರ ನಡೆಸಿದರು.

ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಪ್ರಚಾರ ನಡೆಸಿದರು. ರೋಡ್ ಶೋ ನಲ್ಲಿ ಪಾಲ್ಗೊಳ್ಳುವ ಮೂಲಕ ಮತಯಾಚನೆ ನಡೆಸಿದರು.

ಬಳ್ಳಾರಿ ಉಪಚುನಾವಣೆಯಲ್ಲಿ ಕದನ ಇರುವುದು ಶಾಂತಕ್ಕ ಹಾಗೂ ಉಗ್ರಪ್ಪ ನಡುವೆ. ಸಂಸತ್ತಿನಲ್ಲಿ ಘರ್ಜನೆ ಮಾಡುವ ಉಗ್ರಪ್ಪ ಬೇಕಾ? ಇಲ್ಲವೇ ಟಿಎ, ಡಿಎ ತೆಗೆದುಕೊಳ್ಳುವ ಶಾಂತಕ್ಕ ಬೇಕಾ? ಯೋಚಿಸಿ ನಿರ್ಧಾರ ಮಾಡಿ ಎಂದು ವ್ಯಂಗ್ಯವಾಡಿದರು.

ಸಚಿವ ಯು.ಟಿ.ಖಾದರ್, ಅನಿಲ್ ಲಾಡ್ ಸೇರಿದಂತೆ ಪಕ್ಷದ ಪ್ರಮುಖರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments