Webdunia - Bharat's app for daily news and videos

Install App

ಉಗ್ರಪ್ಪ ಪರ ಸಚಿವ ಡಿಕೆಶಿ ಪ್ರಚಾರ

Webdunia
ಶನಿವಾರ, 27 ಅಕ್ಟೋಬರ್ 2018 (19:07 IST)
ಗಣಿ ನಾಡಿನಲ್ಲಿ ಲಗ್ಗೆ ಇಟ್ಟಿರುವ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಭರ್ಜರಿ ಪ್ರಚಾರ ನಡೆಸಿದರು.

ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಪ್ರಚಾರ ನಡೆಸಿದರು. ರೋಡ್ ಶೋ ನಲ್ಲಿ ಪಾಲ್ಗೊಳ್ಳುವ ಮೂಲಕ ಮತಯಾಚನೆ ನಡೆಸಿದರು.

ಬಳ್ಳಾರಿ ಉಪಚುನಾವಣೆಯಲ್ಲಿ ಕದನ ಇರುವುದು ಶಾಂತಕ್ಕ ಹಾಗೂ ಉಗ್ರಪ್ಪ ನಡುವೆ. ಸಂಸತ್ತಿನಲ್ಲಿ ಘರ್ಜನೆ ಮಾಡುವ ಉಗ್ರಪ್ಪ ಬೇಕಾ? ಇಲ್ಲವೇ ಟಿಎ, ಡಿಎ ತೆಗೆದುಕೊಳ್ಳುವ ಶಾಂತಕ್ಕ ಬೇಕಾ? ಯೋಚಿಸಿ ನಿರ್ಧಾರ ಮಾಡಿ ಎಂದು ವ್ಯಂಗ್ಯವಾಡಿದರು.

ಸಚಿವ ಯು.ಟಿ.ಖಾದರ್, ಅನಿಲ್ ಲಾಡ್ ಸೇರಿದಂತೆ ಪಕ್ಷದ ಪ್ರಮುಖರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments