Webdunia - Bharat's app for daily news and videos

Install App

ಅಡ್ರೆಸ್ ಇಲ್ಲದವರು ಎಂದ ಶ್ರೀರಾಮುಲುಗೆ ತಿರುಗೇಟು ನೀಡಿದ ವಿ.ಎಸ್.ಉಗ್ರಪ್ಪ

Webdunia
ಬುಧವಾರ, 17 ಅಕ್ಟೋಬರ್ 2018 (13:15 IST)
ಬಳ್ಳಾರಿ : ಬಳ್ಳಾರಿ ಲೋಕಸಭಾ ಉಪಚುನಾವಣೆ ಅಡ್ರೆಸ್ ಇರುವ ಜೆ. ಶಾಂತಾ ಹಾಗೂ ಅಡ್ರೆಸ್ ಇಲ್ಲದ ಉಗ್ರಪ್ಪ ನಡುವಿನ ಹೊರಾಟ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಅವರು ಹೇಳಿರುವುದಕ್ಕೆ ಇದೀಗ ವಿ.ಎಸ್. ಉಗ್ರಪ್ಪ ಶ್ರೀರಾಮುಲುಗೆ ತಿರುಗೇಟು ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಶ್ರೀರಾಮುಲು ಅವರ ಹೇಳಿಕೆಯನ್ನು ನಾನು ಮತದಾರರ ವಿವೇಚನೆಗೆ ಬಿಡ್ತೀನಿ. ಮತದಾರರನ್ನು ಹೇಗಂದರೇ ಹಾಗೆ ಬಳಸಿಕೊಳ್ಳಲು ಆಗಲ್ಲ. ಶ್ರೀರಾಮುಲು ಅವರು 2 ದಶಕಗಳಿಂದ ರಾಜಕಾರಣ ಮಾಡ್ತಿರಬಹುದು. ಆದರೆ ಅವರಿಂದ ಮೂರು ಬಾರಿ ಬೈ ಎಲೆಕ್ಷನ್ ನಡೆದಿದೆ ಎಂದು ಹೇಳಿದ್ದಾರೆ.


ಹಾಗೇ ಶ್ರೀರಾಮುಲು ಅವರು ನನಗೆ ಅಡ್ರೆಸ್ ಇಲ್ದೋರು ಎಂದು ಹೇಳಿದ್ದಾರೆ. ಹಾಗಾದ್ರೆ ಸುಷ್ಮಾ ಸ್ವರಾಜ್ ನ ಕರೆ ತಂದಿದ್ದು ಯಾರು? ರಾಯಚೂರು, ಬದಾಮಿ, ಮೊಳಕಾಲ್ಮೂರಿಗೆ ಹೋಗಿದ್ದು ಯಾರು? ಅವರು ಯಾವ ಅಡ್ರೆಸ್ ಮೇಲೆ ಹೋಗಿದ್ರು? ಎಂದು ತಿರುಗೇಟು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments