ಅಡ್ರೆಸ್ ಇಲ್ಲದವರು ಎಂದ ಶ್ರೀರಾಮುಲುಗೆ ತಿರುಗೇಟು ನೀಡಿದ ವಿ.ಎಸ್.ಉಗ್ರಪ್ಪ

Webdunia
ಬುಧವಾರ, 17 ಅಕ್ಟೋಬರ್ 2018 (13:15 IST)
ಬಳ್ಳಾರಿ : ಬಳ್ಳಾರಿ ಲೋಕಸಭಾ ಉಪಚುನಾವಣೆ ಅಡ್ರೆಸ್ ಇರುವ ಜೆ. ಶಾಂತಾ ಹಾಗೂ ಅಡ್ರೆಸ್ ಇಲ್ಲದ ಉಗ್ರಪ್ಪ ನಡುವಿನ ಹೊರಾಟ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಅವರು ಹೇಳಿರುವುದಕ್ಕೆ ಇದೀಗ ವಿ.ಎಸ್. ಉಗ್ರಪ್ಪ ಶ್ರೀರಾಮುಲುಗೆ ತಿರುಗೇಟು ನೀಡಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಶ್ರೀರಾಮುಲು ಅವರ ಹೇಳಿಕೆಯನ್ನು ನಾನು ಮತದಾರರ ವಿವೇಚನೆಗೆ ಬಿಡ್ತೀನಿ. ಮತದಾರರನ್ನು ಹೇಗಂದರೇ ಹಾಗೆ ಬಳಸಿಕೊಳ್ಳಲು ಆಗಲ್ಲ. ಶ್ರೀರಾಮುಲು ಅವರು 2 ದಶಕಗಳಿಂದ ರಾಜಕಾರಣ ಮಾಡ್ತಿರಬಹುದು. ಆದರೆ ಅವರಿಂದ ಮೂರು ಬಾರಿ ಬೈ ಎಲೆಕ್ಷನ್ ನಡೆದಿದೆ ಎಂದು ಹೇಳಿದ್ದಾರೆ.


ಹಾಗೇ ಶ್ರೀರಾಮುಲು ಅವರು ನನಗೆ ಅಡ್ರೆಸ್ ಇಲ್ದೋರು ಎಂದು ಹೇಳಿದ್ದಾರೆ. ಹಾಗಾದ್ರೆ ಸುಷ್ಮಾ ಸ್ವರಾಜ್ ನ ಕರೆ ತಂದಿದ್ದು ಯಾರು? ರಾಯಚೂರು, ಬದಾಮಿ, ಮೊಳಕಾಲ್ಮೂರಿಗೆ ಹೋಗಿದ್ದು ಯಾರು? ಅವರು ಯಾವ ಅಡ್ರೆಸ್ ಮೇಲೆ ಹೋಗಿದ್ರು? ಎಂದು ತಿರುಗೇಟು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments