Select Your Language

Notifications

webdunia
webdunia
webdunia
webdunia

ಉಕ್ರೇನ್ ನಮ್ಮ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿದ್ದಾರೆ

ಉಕ್ರೇನ್ ನಮ್ಮ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿದ್ದಾರೆ
ಬೆಂಗಳೂರು , ಬುಧವಾರ, 9 ಮಾರ್ಚ್ 2022 (17:51 IST)
ಉಕ್ರೇನ್ ನಿಂದ ಮರಳಿದ ಮಲ್ಲೇಶ್ವರದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ ಹಾಗೂ ಸಚಿವ ಅಶ್ವಥ್ ನಾರಾಯಣ್ ಭೇಟಿ ಮಾಡಿದ್ದಾರೆ. ಭೇಟಿ ವೇಳೆ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ಸಚಿವರು ಧೈರ್ಯ ತುಂಬಿದ್ದಾರೆ. ಬಳಿಕ ಮಾತನಾಡಿದ ಸಚಿವರು, ಸುರಕ್ಷಿತವಾಗಿ ಕ್ಷೇತ್ರದ ಮಕ್ಕಳು ವಾಪಸ್ ಆಗಿರುವುದು ಖುಷಿಯ ವಿಚಾರ.
ಉಕ್ರೇನ್ ನಲ್ಲಿ ಸಿಕ್ಕಿಬಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆ ತರುವ ಪ್ರಯತ್ನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿದರು. ಇದೇ ಸಂದರ್ಭದಲ್ಲಿ ಪದಾಧಿಕಾರಿಗಳು, ಸ್ಥಳೀಯರು, ವಿದ್ಯಾರ್ಥಿಗಳ ಕುಟುಂಬ ಉಪಸ್ಥಿತರಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

ಛಾವಣಿ ಕುಸಿತ ವಿದ್ಯಾರ್ಥಿಗಳಿಗೆ ಗಂಭೀರ ಗಾಯ!