Webdunia - Bharat's app for daily news and videos

Install App

ಕಾವೇರಿ ಸಭೆ : ನೀವೇ ಐಡಿಯಾ ಕೊಡಿ ಪ್ಲೀಸ್ ಎಂದ ಉಮಾಭಾರತಿ

Webdunia
ಗುರುವಾರ, 29 ಸೆಪ್ಟಂಬರ್ 2016 (13:15 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಉಭಯ ರಾಜ್ಯಗಳ ಸಂದಾನ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಮಧ್ಯ ಜಟಾಪಟಿ ಮುಂದುವರೆದಿದೆ. ಉಭಯ ರಾಜ್ಯಗಳ ವಾದ ವಿವಾದದಿಂದ ಕಂಗಾಲಾದ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ವಿವಾದ ಇತ್ಯರ್ಥಕ್ಕೆ ನೀವೇ ಐಡಿಯಾ ಕೊಡಿ ಪ್ಲೀಸ್ ಎಂದು ಹೇಳಿದರು.
 
ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ಉಭಯ ರಾಜ್ಯಗಳಲ್ಲಿ ನೀರಿನ ಲಭ್ಯತೆ ಕುರಿತು ವರಿಶೀಲನೆ ನಡೆಸಲು ವಿಶೇಷ ತಂಡ ರಚಿಸಿ ನ್ಯಾಯ ನೀಡಿ. ಇನ್ನೂ ಮುಂದೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟವಾಗಿ ವಾದಿಸಿದರು.
 
ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲೇ ಬೇಕು. ಇಲ್ಲವಾದರೇ ಈ ಸಭೆ ಪೂರ್ಣಗೊಳ್ಳಲ್ಲ ಎಂದು ತಮಿಳುನಾಡಿನ ಪ್ರತಿನಿಧಿಗಳು ವಾದಿಸಿದರು.
 
ಉಭಯ ರಾಜ್ಯಗಳ ವಾದ ವಿವಾದದಿಂದ ಉಭಯ ರಾಜ್ಯದ ನಾಯಕರಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಸೂಚನೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments