Webdunia - Bharat's app for daily news and videos

Install App

ನಾಯಕರ ವಿರುದ್ಧ ಉಮಾಶ್ರೀ ಬೆಂಬಲಿಗರ ಕಿಡಿ

Webdunia
ಮಂಗಳವಾರ, 18 ಏಪ್ರಿಲ್ 2023 (21:05 IST)
ಮಾಜಿ ಸಚಿವೆ ಉಮಾಶ್ರೀ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಕಾಂಗ್ರೆಸ್​​​​​​ ಹೈಕಮಾಂಡ್​​​​​ ವಿರುದ್ಧ ಉಮಾಶ್ರೀ ಬೆಂಬಲಿಗರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯ ತೇರದಾಳ ಮತಕ್ಷೇತ್ರದ ಟಿಕೆಟ್​​​​ ಆಕಾಂಕ್ಷಿಯಾಗಿದ್ದ ಉಮಾಶ್ರೀಗೆ ಕಾಂಗ್ರೆಸ್​​​​ ಟಿಕೆಟ್​​​ ಕೈ ತಪ್ಪಿದ್ದು, ಸಿದ್ದು ಕೊಣ್ಣೂರಗೆ ಕಾಂಗ್ರೆಸ್​​​​​ ಟಿಕೆಟ್​​​​ ಘೋಷಣೆ ಮಾಡಿದೆ. ಹೀಗಾಗಿ ಉಮಾಶ್ರೀ ಬೆಂಬಲಿಗರು ಕಣ್ಣೀರು ಹಾಕಿ ಕಾಂಗ್ರೆಸ್​​ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆಹರೂ ಕಾಂಗ್ರೆಸ್ ಹಗರಣದ ಪಿತಾಮಹ: ಶ್ರೀರಾಮುಲು

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ಮುಂದಿನ ಸುದ್ದಿ
Show comments