Webdunia - Bharat's app for daily news and videos

Install App

ಉಮೇಶ್ ಜಾಧವ್ 50 ಕೋಟಿಗೆ ಡೀಲ್?: ಬಿಜೆಪಿ ಸಂಸದೆ ಬಾಯ್ಬಿಟ್ಟರು ಸ್ಫೋಟಕ ಸತ್ಯ!

Webdunia
ಬುಧವಾರ, 15 ಮೇ 2019 (15:32 IST)
ರಾಜ್ಯದಲ್ಲಿ ಕಾಂಗ್ರೆಸ್ ನವರ ಕೊಡುಗೆ ಶೂನ್ಯವಾಗಿದೆ.  ಕಾಂಗ್ರೆಸ್ ನವರಿಗೆ ಮತಕೇಳುವ ಯಾವುದೇ ನೈತಿಕತೆ ಇಲ್ಲ.
 ಮೈತ್ರಿ ಸರ್ಕಾರ ಬೀಳುತ್ತೆ ಅಂತಾ ನಾವು ಹೇಳಿಲ್ಲ, ನಿಮ್ಮ ಶಾಸಕರೇ ಹೇಳುತ್ತಿದ್ದಾರೆ. ಹೀಗಂತ ಬಿಜೆಪಿ ಸಂಸದೆ ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಉಮೇಶ ಜಾಧವ್ 50 ಕೋಟಿಗೆ ಡೀಲ್ ಆಗಿದ್ದಾರೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು,  ಉಮೇಶ ಜಾಧವ್ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರು.  ಅವರಿಗೆ ದುಡ್ಡಿನ ಆಮೀಷಕ್ಕೆ ಒಳಗಾಗುವ ದರಿದ್ರ ಬಂದಿಲ್ಲ.  ಮೈತ್ರಿ ಸರ್ಕಾರದ ಒಳಜಗಳದಿಂದಾಗಿ ಅವರು ಬಿಜೆಪಿಗೆ ಬಂದಿದ್ದಾರೆ ಎಂದರು.

 
ಡಿಕೆಶಿ ಅವರು ಇಲ್ಲಿಗೆ ಬಂದು ನಮ್ಮ ಪಕ್ಷದ ಕಾರ್ಯಕರ್ತರನ್ನ ಖರೀದಿ ಮಾಡಲು ನಿಂತಿದ್ದಾರೆ. ಅವರು ಖರೀದಿ ಮಾಡಿ ಗೆಲ್ಲುವ ಭ್ರಮೆಯಲ್ಲಿದ್ದಾರೆ.  ಆದ್ರೆ ಅವರ ದುಡ್ಡಿಗೆ ಇಲ್ಲಿ ಯಾರೂ ಖರೀದಿಗೆ ಸಿದ್ಧರಿಲ್ಲ ಎಂದ್ರು.

 ಮೈತ್ರಿ ಸರ್ಕಾರದ ಶಾಸಕರು ಯಾವಾಗ ರಾಜೀನಾಮೆ ಕೊಡುತ್ತಾರೆ ಆವಾಗ ಅವರನ್ನ ಮಾತನಾಡಿಸುತ್ತೇವೆ.  ನಾವು ಮೈತ್ರಿ ಸರ್ಕಾರವನ್ನ ಬೀಳಿಸುತ್ತೇವೆ ಅಂತಾ ಎಲ್ಲಿಯೂ ಹೇಳಿಲ್ಲ.  ಅವರವರೇ  ಕಚ್ಚಾಡಿಕೊಳ್ಳುತ್ತಿದ್ದಾರೆ ಹೀಗಾಗಿ ಅವರ ಕಚ್ಚಾಟದಿಂದಲೇ ಸರ್ಕಾರ ಬೀಳುತ್ತೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments