Webdunia - Bharat's app for daily news and videos

Install App

ಉಮೇಶ್ ಜಾಧವ್ 50 ಕೋಟಿಗೆ ಡೀಲ್?: ಬಿಜೆಪಿ ಸಂಸದೆ ಬಾಯ್ಬಿಟ್ಟರು ಸ್ಫೋಟಕ ಸತ್ಯ!

Webdunia
ಬುಧವಾರ, 15 ಮೇ 2019 (15:32 IST)
ರಾಜ್ಯದಲ್ಲಿ ಕಾಂಗ್ರೆಸ್ ನವರ ಕೊಡುಗೆ ಶೂನ್ಯವಾಗಿದೆ.  ಕಾಂಗ್ರೆಸ್ ನವರಿಗೆ ಮತಕೇಳುವ ಯಾವುದೇ ನೈತಿಕತೆ ಇಲ್ಲ.
 ಮೈತ್ರಿ ಸರ್ಕಾರ ಬೀಳುತ್ತೆ ಅಂತಾ ನಾವು ಹೇಳಿಲ್ಲ, ನಿಮ್ಮ ಶಾಸಕರೇ ಹೇಳುತ್ತಿದ್ದಾರೆ. ಹೀಗಂತ ಬಿಜೆಪಿ ಸಂಸದೆ ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ಉಮೇಶ ಜಾಧವ್ 50 ಕೋಟಿಗೆ ಡೀಲ್ ಆಗಿದ್ದಾರೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು,  ಉಮೇಶ ಜಾಧವ್ ಅವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದವರು.  ಅವರಿಗೆ ದುಡ್ಡಿನ ಆಮೀಷಕ್ಕೆ ಒಳಗಾಗುವ ದರಿದ್ರ ಬಂದಿಲ್ಲ.  ಮೈತ್ರಿ ಸರ್ಕಾರದ ಒಳಜಗಳದಿಂದಾಗಿ ಅವರು ಬಿಜೆಪಿಗೆ ಬಂದಿದ್ದಾರೆ ಎಂದರು.

 
ಡಿಕೆಶಿ ಅವರು ಇಲ್ಲಿಗೆ ಬಂದು ನಮ್ಮ ಪಕ್ಷದ ಕಾರ್ಯಕರ್ತರನ್ನ ಖರೀದಿ ಮಾಡಲು ನಿಂತಿದ್ದಾರೆ. ಅವರು ಖರೀದಿ ಮಾಡಿ ಗೆಲ್ಲುವ ಭ್ರಮೆಯಲ್ಲಿದ್ದಾರೆ.  ಆದ್ರೆ ಅವರ ದುಡ್ಡಿಗೆ ಇಲ್ಲಿ ಯಾರೂ ಖರೀದಿಗೆ ಸಿದ್ಧರಿಲ್ಲ ಎಂದ್ರು.

 ಮೈತ್ರಿ ಸರ್ಕಾರದ ಶಾಸಕರು ಯಾವಾಗ ರಾಜೀನಾಮೆ ಕೊಡುತ್ತಾರೆ ಆವಾಗ ಅವರನ್ನ ಮಾತನಾಡಿಸುತ್ತೇವೆ.  ನಾವು ಮೈತ್ರಿ ಸರ್ಕಾರವನ್ನ ಬೀಳಿಸುತ್ತೇವೆ ಅಂತಾ ಎಲ್ಲಿಯೂ ಹೇಳಿಲ್ಲ.  ಅವರವರೇ  ಕಚ್ಚಾಡಿಕೊಳ್ಳುತ್ತಿದ್ದಾರೆ ಹೀಗಾಗಿ ಅವರ ಕಚ್ಚಾಟದಿಂದಲೇ ಸರ್ಕಾರ ಬೀಳುತ್ತೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments