Webdunia - Bharat's app for daily news and videos

Install App

ಬಂಡಾಯಗಾರರೊಂದಿಗೆ ನಾನಿಲ್ಲ ಎಂದ ಉಮೇಶ್ ಜಾಧವ

Webdunia
ಬುಧವಾರ, 13 ಫೆಬ್ರವರಿ 2019 (12:03 IST)
ಕಾಂಗ್ರೆಸ್ ನ ಬಂಡಾಯಗಾರರೊಂದಿಗೆ ನಾನು ಇಲ್ಲ. ಅಲ್ಲದೇ ನಾನು ಮುಂಬೈಗೂ ಹೋಗಿಲ್ಲ. ಹೀಗಂತ ಕೈ ಪಾಳೆಯದ ಶಾಸಕ ಉಮೇಶ ಜಾಧವ ಯು ಟರ್ನ್​ ಹೊಡೆದಿದ್ದಾರೆ.

ನಾನು ಗೊಂದಲದಲ್ಲಿದ್ದೇನೆ. ರಾಜೀನಾಮೆ ನೀಡುವ ಕುರಿತು ನಿರ್ಣಯ ಕೈಗೊಂಡಿಲ್ಲ. ಜನರ ಅಭಿಪ್ರಾಯ ಪಡೆದು ಮುಂದುವರೆಯುತ್ತೇನೆ ಎಂದಿದ್ದಾರೆ.

ನನಗೆ ಯಾರ ಜೊತೆಗೆ ಯಾವ ಸಮಸ್ಯೆಯೂ ಆಗಿಲ್ಲ. ಯಾವುದೇ ತಪ್ಪು ನಮ್ಮಿಂದ ಆಗಿದ್ರೆ ಶಿಕ್ಷೆಗೆ ಒಳಪಡಲು ಸಿದ್ಧ. ಸ್ಥಳೀಯವಾಗಿ ಒಂದಷ್ಟು ಸಮಸ್ಯೆಗಳಿವೆ. ಸಿದ್ದರಾಮಯ್ಯ ನಮ್ಮ ನಾಯಕರು ಎಂದ ಅವರು, ಬಿಜೆಪಿ ಪಕ್ಷ ಸೇರಿದಂತೆ ಎಲ್ಲ ಪಕ್ಷಗಳಲ್ಲಿಯೂ ತಮಗೆ ಸ್ನೇಹಿತರಿದ್ದಾರೆ ಎಂದಿದ್ದಾರೆ. ನಾನು ಕ್ಷೇತ್ರದಲ್ಲೇ ಇದ್ದೇನೆ. ಎಲ್ಲೂ ಹೋಗಿಲ್ಲ. ವಿಪ್ ಕೊಟ್ಟಿದ್ದಾರೆ.

ಅದಕ್ಕೆ ಹಾಜರಾಗಿದ್ದೇನೆ. ಈ ಹಿಂದೆ ಗೈರು ಹಾಜರಾಗಿದ್ದಕ್ಕೆ ಸ್ಪೀಕರ್ ಗೆ ಮಾಹಿತಿ ನೀಡಿದ್ದೇನೆ. ಹೀಗಂತ ಕಲಬುರಗಿ ಜಿಲ್ಲೆಯ ಚಿಂಚೋಳಿ ಶಾಸಕ ಉಮೇಶ ಜಾಧವ್ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments