Webdunia - Bharat's app for daily news and videos

Install App

ಬಂಡಾಯಗಾರರೊಂದಿಗೆ ನಾನಿಲ್ಲ ಎಂದ ಉಮೇಶ್ ಜಾಧವ

Webdunia
ಬುಧವಾರ, 13 ಫೆಬ್ರವರಿ 2019 (12:03 IST)
ಕಾಂಗ್ರೆಸ್ ನ ಬಂಡಾಯಗಾರರೊಂದಿಗೆ ನಾನು ಇಲ್ಲ. ಅಲ್ಲದೇ ನಾನು ಮುಂಬೈಗೂ ಹೋಗಿಲ್ಲ. ಹೀಗಂತ ಕೈ ಪಾಳೆಯದ ಶಾಸಕ ಉಮೇಶ ಜಾಧವ ಯು ಟರ್ನ್​ ಹೊಡೆದಿದ್ದಾರೆ.

ನಾನು ಗೊಂದಲದಲ್ಲಿದ್ದೇನೆ. ರಾಜೀನಾಮೆ ನೀಡುವ ಕುರಿತು ನಿರ್ಣಯ ಕೈಗೊಂಡಿಲ್ಲ. ಜನರ ಅಭಿಪ್ರಾಯ ಪಡೆದು ಮುಂದುವರೆಯುತ್ತೇನೆ ಎಂದಿದ್ದಾರೆ.

ನನಗೆ ಯಾರ ಜೊತೆಗೆ ಯಾವ ಸಮಸ್ಯೆಯೂ ಆಗಿಲ್ಲ. ಯಾವುದೇ ತಪ್ಪು ನಮ್ಮಿಂದ ಆಗಿದ್ರೆ ಶಿಕ್ಷೆಗೆ ಒಳಪಡಲು ಸಿದ್ಧ. ಸ್ಥಳೀಯವಾಗಿ ಒಂದಷ್ಟು ಸಮಸ್ಯೆಗಳಿವೆ. ಸಿದ್ದರಾಮಯ್ಯ ನಮ್ಮ ನಾಯಕರು ಎಂದ ಅವರು, ಬಿಜೆಪಿ ಪಕ್ಷ ಸೇರಿದಂತೆ ಎಲ್ಲ ಪಕ್ಷಗಳಲ್ಲಿಯೂ ತಮಗೆ ಸ್ನೇಹಿತರಿದ್ದಾರೆ ಎಂದಿದ್ದಾರೆ. ನಾನು ಕ್ಷೇತ್ರದಲ್ಲೇ ಇದ್ದೇನೆ. ಎಲ್ಲೂ ಹೋಗಿಲ್ಲ. ವಿಪ್ ಕೊಟ್ಟಿದ್ದಾರೆ.

ಅದಕ್ಕೆ ಹಾಜರಾಗಿದ್ದೇನೆ. ಈ ಹಿಂದೆ ಗೈರು ಹಾಜರಾಗಿದ್ದಕ್ಕೆ ಸ್ಪೀಕರ್ ಗೆ ಮಾಹಿತಿ ನೀಡಿದ್ದೇನೆ. ಹೀಗಂತ ಕಲಬುರಗಿ ಜಿಲ್ಲೆಯ ಚಿಂಚೋಳಿ ಶಾಸಕ ಉಮೇಶ ಜಾಧವ್ ಹೇಳಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments