Webdunia - Bharat's app for daily news and videos

Install App

ಉಮೇಶ್ ಜಾಧವ್ ವಿರುದ್ಧ ಮೈತ್ರಿ ಅಭ್ಯರ್ಥಿ ಕಿಡಿ

Webdunia
ಭಾನುವಾರ, 28 ಏಪ್ರಿಲ್ 2019 (17:56 IST)
ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಉಮೇಶ್ ಜಾಧವ ವಿರುದ್ಧ ಬೈ ಎಲೆಕ್ಷನ್ ನ ಕೈ ಅಭ್ಯರ್ಥಿ ಕಿಡಿಕಾರಿದ್ದಾರೆ.


ಬಿ ಫಾರಂ ಪಡೆದ ಬಳಿಕ ಚಿಂಚೋಳಿ ಕ್ಷೇತ್ರದ ಮೈತ್ರಿ ಅಭ್ಯರ್ಥಿ‌ ಸುಭಾಷ್ ರಾಥೋಡ್ ಹೇಳಿಕೆ ನೀಡಿದ್ದು, ನನಗೆ ಟಿಕೆಟ್ ಕೊಟ್ಟಿದ್ದು ಸಂತೋಷ ಆಗಿದೆ. ನಮ್ಮ ನಾಯಕರು ಭರವಸೆ ಇಟ್ಟು ಟಿಕೆಟ್ ಕೊಟ್ಟಿದ್ದಾರೆ.

ಉಮೇಶ್ ಜಾಧವ್ ಯಾವಾಗಲೂ ದ್ವಂದ್ವ ನೀತಿ ಅನುಸರಿಸೋರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಪುತ್ರ ವ್ಯಾಮೋಹ ಅಂತ ಆರೋಪಿಸಿದ್ರು. ಈಗ ಉಮೇಶ್ ಜಾಧವ್ ಏನ್ ಮಾಡಿದ್ರು? ಎಂದು ಪ್ರಶ್ನೆ ಮಾಡಿದ್ರು.

ಬಿಜೆಪಿ ಟಿಕೆಟ್ ಅನ್ನು ತಮ್ಮ‌ ಪುತ್ರನಿಗೆ ಉಮೇಶ್ ಜಾಧವ್ ಕೊಡಿಸಿದ್ದಾರೆ. ನಿಜವಾದ ಪುತ್ರ ವ್ಯಾಮೋಹ ಉಮೇಶ್ ಜಾಧವ್ ಗೆ ಇದೆ. ಜನ ಚುನಾವಣೆಯಲ್ಲಿ ಅವರಿಗೆ ತಕ್ಕ ಉತ್ತರ ಕೊಡ್ತಾರೆ ಅಂತೆಲ್ಲ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments