Webdunia - Bharat's app for daily news and videos

Install App

ಉಮೇಶ್ ಜಾಧವ್ ವಿರುದ್ಧ ಮೈತ್ರಿ ಅಭ್ಯರ್ಥಿ ಕಿಡಿ

Webdunia
ಭಾನುವಾರ, 28 ಏಪ್ರಿಲ್ 2019 (17:56 IST)
ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಉಮೇಶ್ ಜಾಧವ ವಿರುದ್ಧ ಬೈ ಎಲೆಕ್ಷನ್ ನ ಕೈ ಅಭ್ಯರ್ಥಿ ಕಿಡಿಕಾರಿದ್ದಾರೆ.


ಬಿ ಫಾರಂ ಪಡೆದ ಬಳಿಕ ಚಿಂಚೋಳಿ ಕ್ಷೇತ್ರದ ಮೈತ್ರಿ ಅಭ್ಯರ್ಥಿ‌ ಸುಭಾಷ್ ರಾಥೋಡ್ ಹೇಳಿಕೆ ನೀಡಿದ್ದು, ನನಗೆ ಟಿಕೆಟ್ ಕೊಟ್ಟಿದ್ದು ಸಂತೋಷ ಆಗಿದೆ. ನಮ್ಮ ನಾಯಕರು ಭರವಸೆ ಇಟ್ಟು ಟಿಕೆಟ್ ಕೊಟ್ಟಿದ್ದಾರೆ.

ಉಮೇಶ್ ಜಾಧವ್ ಯಾವಾಗಲೂ ದ್ವಂದ್ವ ನೀತಿ ಅನುಸರಿಸೋರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಪುತ್ರ ವ್ಯಾಮೋಹ ಅಂತ ಆರೋಪಿಸಿದ್ರು. ಈಗ ಉಮೇಶ್ ಜಾಧವ್ ಏನ್ ಮಾಡಿದ್ರು? ಎಂದು ಪ್ರಶ್ನೆ ಮಾಡಿದ್ರು.

ಬಿಜೆಪಿ ಟಿಕೆಟ್ ಅನ್ನು ತಮ್ಮ‌ ಪುತ್ರನಿಗೆ ಉಮೇಶ್ ಜಾಧವ್ ಕೊಡಿಸಿದ್ದಾರೆ. ನಿಜವಾದ ಪುತ್ರ ವ್ಯಾಮೋಹ ಉಮೇಶ್ ಜಾಧವ್ ಗೆ ಇದೆ. ಜನ ಚುನಾವಣೆಯಲ್ಲಿ ಅವರಿಗೆ ತಕ್ಕ ಉತ್ತರ ಕೊಡ್ತಾರೆ ಅಂತೆಲ್ಲ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments