Webdunia - Bharat's app for daily news and videos

Install App

ಉಮೇಶ್ ಜಾಧವ್ ಟೆಂಪಲ್ ರನ್

Webdunia
ಭಾನುವಾರ, 24 ಮಾರ್ಚ್ 2019 (18:40 IST)
ಕೈ ಪಾಳೆಯಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಟಿಕೆಟ್ ಪಡೆದುಕೊಳ್ಳುವಲ್ಲಿ ಸಫಲವಾಗಿರುವ ಉಮೇಶ್ ಜಾಧವ್ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.

ಚಿಂಚೋಳಿ ಶಾಸಕ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಂದ ಟೆಂಪಲ್ ರನ್ ನಡೆಯುತ್ತಿದೆ.

ಗುರುಮಠಕಲ್ ಪಟ್ಟಣದ ಖಾಸಾಮಠಕ್ಕೆ ಭೇಟಿ ನೀಡಿ ಗುರು ಮುರುಘರಾಜೇಂದ್ರ ಗದ್ದುಗೆಯ  ಸ್ವಾಮಿಗಳ ದರ್ಶನ ಪಡೆದರು.
ಬೋರಬಂಡಾ ಗ್ರಾಮದ ಲಕ್ಷ್ಮಿ ತಿಮ್ಮಪ್ಪ ದೇವರ ದರ್ಶನ ಪಡೆದುಕೊಂಡು ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ದೇವರ ಮೊರೆ ಹೋದರು. ಎಪ್ರಿಲ್ 2 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಕೋಟೆಯ ಕಲ್ಲುಗಳು ಅಂದ್ರೆ ಪಿಲ್ಲರ್ ಗಳು ಈಗ ಬಿಜೆಪಿಗೆ ಬರುತ್ತಿವೆ. ಅಂದ್ರೆ ಬಾಬುರಾವ ಚಿಂಚನಸೂರ, ಮಾಲಿಕಯ್ಯ ಗುತ್ತೆದಾರ, ಮಾಲಕರೆಡ್ಡಿ ಕಾಂಗ್ರೆಸ್ ನ ಪಿಲ್ಲರ್ ಗಳಾಗಿದ್ದರು. ಅವರೇ ಈಗ ಬಿಜೆಪಿಗೆ ಬಂದಿದ್ದಾರೆ. ಡಾ.ಎ.ಬಿ.ಮಾಲಕರೆಡ್ಡಿ ಬಿಜೆಪಿ ಸೇರ್ಪಡೆಯಿಂದ ನನಗೆ ಬಲ ಬಂದಂತಾಗಿದೆ ಅಂತ ಜಾಧವ ಹೇಳಿದ್ದಾರೆ.
ಇನ್ನು ಮಾಜಿ ಸಚಿವ ವೈಜನಾಥ ಪಾಟೀಲ ಬಿಜೆಪಿ ಸೇರುವ ವಿಚಾರಕ್ಕ ಸಂಬಂಧಿಸಿದಂತೆ ಮಾತನಾಡಿದ ಅವರು
ಪಾಟೀಲ್ ಅವರು ಈಗಾಗಲೇ ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ನನ್ನ ಹಿತೈಶಿಗಳು.

100  ಪ್ರತಿಶತ ನನ್ನ ಜೊತೆ ಇರುತ್ತಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಇರಲ್ಲ. ಬಿಜೆಪಿ ಸರಕಾರ ಇರುತ್ತದೆ ಎಂದರು. ಲೋಕಸಭಾ ಚುನಾವಣೆ ನಂತರ ಮೈತ್ರಿ ಸರಕಾರ ಪತನವಾಗುತ್ತದೆ ಎಂದು ಜಾಧವ್ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments