Webdunia - Bharat's app for daily news and videos

Install App

ನನ್ನ ಮೇಲೆ ವಿನಾಕಾರಣ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡುವೆ- ಉಮೇಶ್ ಜಾಧವ್ ಎಚ್ಚರಿಕೆ

Webdunia
ಮಂಗಳವಾರ, 30 ಏಪ್ರಿಲ್ 2019 (10:39 IST)
ಕಲಬುರಗಿ : ಪ್ರಜಾಪ್ರಭುತ್ವ ಅಂದ್ರೆ ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಇದೀಗ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಮಾತನಾಡಿದ ಉಮೇಶ್ ಜಾಧವ್, ಗವರ್ನಮೆಂಟ್ ಆಫ್ ಮಲ್ಲಿಕಾರ್ಜುನ ಖರ್ಗೆ, ಫಾರ್ ಪ್ರಿಯಾಂಕ್ ಖರ್ಗೆ, ಫಾರ್ ದಿ ಪಿಪಲ್ ಆಫ್ ಪ್ರಿಯಾಂಕ್ ಖರ್ಗೆ, ಇದು ಮಲ್ಲಿಕಾರ್ಜುನ ಖರ್ಗೆಯವರ ಪ್ರಿನ್ಸಿಪಲ್ ಎಂದು ಹೇಳಿದ್ದಾರೆ.


ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಬಿಟ್ಟು ದೇವರಾಜ ಅರಸು ಜೊತೆ ಹೋಗಿ ಮತ್ತೆ ಪಕ್ಷಕ್ಕೆ ಮರಳಿದ್ರು, ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ರು, ಇವರೆಲ್ಲ ದುಡ್ಡು ತೆಗೆದುಕೊಂಡು ಪಕ್ಷ ಬಿಟ್ರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಪದೇ ಪದೆ ಮಾರಾಟವಾಗಿದ್ದೀರಾ ಎಂದು ಹೇಳ್ತಾರೆ ಅವರು ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಲಿ, ದುಡ್ಡು ಪಡೆದದ್ದು ಪ್ರೂವ್ ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುವೆ.  ನನ್ನ ಮೇಲೆ ವಿನಾಕಾರಣ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments