Webdunia - Bharat's app for daily news and videos

Install App

ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಶಾಸಕ ಉಮೇಶ್ ಜಾಧವ್

Webdunia
ಬುಧವಾರ, 6 ಮಾರ್ಚ್ 2019 (15:17 IST)
ಕಲಬುರಗಿ : ಚಿಂಚೋಳಿ ಶಾಸಕ ಉಮೇಶ್ ಜಾಧವ್ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಾಯಕರ ಮೇಲೆ ಬೇಸರಗೊಂಡಿದ್ದ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಅವರು  ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದೀಗ  ಬಿಜೆಪಿಗೆ  ಅಧಿಕೃತವಾಗಿ ಸೇರ್ಪಡೆಯಾಗುವುದರ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಎಂದು ಹಾರೈಸಿದ್ದಾರೆ.


ನಗರದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಇವತ್ತು ಬಹಳ ಸಂತೋಷ ಹಾಗು ಹೆಮ್ಮೆಯಿಂದ ಬಿಜೆಪಿ ಸೇರಿದ್ದೇನೆ. ಇಂದು ನನ್ನನ್ನು ಬಹಳ ಚೆನ್ನಾಗಿ ಬರಮಾಡಿಕೊಂಡಿದ್ದಾರೆ. ನನಗೆ ಒಂದು ಅವಕಾಶ ನೀಡಿ ಅಂತಾ ನಿಮಗೆ ಕೈ ಜೋಡಿಸುತ್ತೆನೆ. ಮೋದಿ ಅವರು ಇನ್ನೊಮ್ಮೆ ಪ್ರಧಾನಿ ಆಗಲು ನಿಮ್ಮ ಬೆಂಬಲ ನನಗೆ ಬೇಕು ಎದು ಹೇಳಿದ್ದಾರೆ.


ಇವತ್ತು ಮಲ್ಲಿಕಾರ್ಜುನ ಖರ್ಗೆ ನಮ್ಮ ಸಮಾಜಕ್ಕೆ ಎಸ್ ಟಿ ಸೇರಿಸದೇ ಕೊಡಲಿ ಪೆಟ್ಟು ಹಾಕಿದ್ದಾರೆ. ಇವತ್ತಿನ ದಿನ ಮಲ್ಲಿಕಾರ್ಜುನ ಖರ್ಗೆ ಕುದುರೆ ಓಡುವುದಿಲ್ಲ. ಉಮೇಶ್ ಜಾಧವ್ ಅವರ ಕುದುರೆ ಓಡುತ್ತದೆ. ಇಂದು ನನಗೊಂದು ಅವಕಾಶ ಮಾಡಿಕೊಡಿ ಎಂದು ಕೈಮುಗಿದು ವಿನಂತಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

HD Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಸಿದ್ದರಿಂದ ಡಿಕೆಶಿ ಜಮೀನು ಬೆಲೆ ಹೆಚ್ಚಾಗಬಹುದು: ಕುಮಾರಸ್ವಾಮಿ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಮುಂದಿನ ಸುದ್ದಿ
Show comments