Webdunia - Bharat's app for daily news and videos

Install App

ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ ಸೇರಿಸ್ತಿನಿ : ವಾಟಾಳ್ ನಾಗರಾಜ್

Webdunia
ಬುಧವಾರ, 27 ಜುಲೈ 2022 (09:43 IST)
ಬೆಂಗಳೂರು : ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿರುವ ಸಚಿವ ಉಮೇಶ್ ಕತ್ತಿ ವಿರುದ್ಧ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.

ನಾನು ಸಿಎಂ ಆಗಿದ್ದರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ಗೆ ಸೇರಿಸುತ್ತಿದ್ದೆ ಅಂತ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನೇ ಮುಖ್ಯಮಂತ್ರಿ ಆಗಿದ್ರೆ ಉಮೇಶ್ ಕತ್ತಿಯನ್ನ ನಿಮ್ಹಾನ್ಸ್ ಸೇರಿಸುತ್ತಿದ್ದೆ. ಉಮೇಶ್ ಕತ್ತಿಗೆ ಬುದ್ಧಿ ಇಲ್ಲ. ಕರ್ನಾಟಕದಲ್ಲಿ ಇರೋದ್ರಿಂದ ಅವರು ರಾಜಕಾರಣಿ ಆಗಿ ಉಳಿದಿದ್ದಾರೆ.

ಇಲ್ಲದೇ ಹೋಗಿದ್ರೆ ಮರಾಠಿಗರು ಅವರನ್ನು ತಿಂದು ತೇಗುತ್ತಿದ್ದರು ಎಂದು ಕಿಡಿಕಾರಿದ್ದಾರೆ.  ಕರ್ನಾಟಕ ಯಾವುದೇ ಕಾರಣಕ್ಕೂ ಇಬ್ಭಾಗ ಆಗಬಾರದು. ಎಲ್ಲಾ ಭಾಗಗಳನ್ನ ಸರ್ಕಾರ ಅಭಿವೃದ್ಧಿ ಮಾಡಬೇಕು.

ಉತ್ತರ ಕರ್ನಾಟಕ, ಹೈದರಾಬಾದ್ ಕಲ್ಯಾಣ ಅಭಿವೃದ್ಧಿ ಆಗಬೇಕು. ಅದನ್ನ ಹೇಳಲಿ, ಅದು ಬಿಟ್ಟು ಬೇಜವಾಬ್ದಾರಿಯಾಗಿ ಯಾರು ಮಾತಾಡಬಾರದು ಅಂತಾ ಆಕ್ರೋಶ ಹೊರ ಹಾಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಸೌಜನ್ಯ ಕೇಸ್ ಗೆ ಬಿಗ್ ಟ್ವಿಸ್ಟ್: ಕೊಲೆಗಾರ ಯಾರೆಂದು ರಿವೀಲ್ ಮಾಡಿದ ಸ್ನೇಹಮಯಿ ಕೃಷ್ಣ

ಪ್ರೀತಿಸುತ್ತಿದ್ದ ಯುವತಿಗೆ ಸ್ನೇಹಿತನಿಂದ ಪದೇ ಪದೇ ಕಾಲ್‌, ಕೆರಳಿದ ಮತ್ತೊಬ್ಬ ಸ್ನೇಹಿತ ಮಾಡಿದ್ದೇನು

Jammu, Kashmir: ಭಯೋತ್ಪಾದಕರ ವಿರುದ್ಧದ ಕಾರ್ಯಚರಣೆಯಲ್ಲಿ ಇಬ್ಬರು ಸೈನಿಕರು ಹುತಾತ್ಮ

ಮದ್ದೂರು ಹಿಂಸಚಾರದಲ್ಲಿ ತಪ್ಪಿತಸ್ಥರ ಸದೆ ಖಂಡಿತಾ: ಶಾಸಕ ಉದಯ

ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಲಿದೆ ಬಿಜೆಪಿ ನಿಯೋಗ: ವಿಜಯೇಂದ್ರ

ಮುಂದಿನ ಸುದ್ದಿ
Show comments